Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾರ್ಗಿಲ್ ವಿಜಯ ದಿವಸ್ : ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ*
ಇತ್ತೀಚಿನ ಸುದ್ದಿಗಳು

*ಕಾರ್ಗಿಲ್ ವಿಜಯ ದಿವಸ್ : ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ*

July 26, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಬೆಂಗಳೂರು: ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ್ದಾರೆ.

ಬೆಂಗಳೂರಿನ ಇಂದಿರಾಗಾಂಧಿ ಉದ್ಯಾನವನದಲ್ಲಿರುವ ಹುತಾತ್ಮ ಯೋಧರ ಪ್ರತಿಮೆಗೆ ಪುಷ್ಪಗುಚ್ಛ ಇಟ್ಟು ನಮನ ಸಲ್ಲಿಸಿದರು.

ಈ ಸಂದರ್ಭ  ಗೃಹ ಸಚಿವ ಡಾ. ಜಿ. ಪರಮೇಶ್ವರ  ಹಾಜರಿದ್ದರು.

ನಂತರ ಟ್ವೀಟ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ನೆಲದ ಅಖಂಡತೆ ಮತ್ತು ಸಾರ್ವಭೌಮತೆಯ ರಕ್ಷಣೆಗಾಗಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಭಾರತಾಂಬೆಯ ವೀರ ಪುತ್ರರಿಗೆ ನನ್ನ ಗೌರವ ನಮನಗಳು. ಭಾರತೀಯ ಯೋಧರ ತ್ಯಾಗ- ಬಲಿದಾನ, ಸಮರ್ಪಣಾಭಾವವನ್ನು ಕಾರ್ಗಿಲ್ ವಿಜಯ ದಿನದಂದು ಹೆಮ್ಮೆಯಿಂದ ಸ್ಮರಿಸೋಣ ಎಂದರು.

 

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾರಪೇಟೆ : ಡ್ರಗ್ಸ್ ಮುಕ್ತ ಕೊಡಗು ನಿರ್ಮಾಣಕ್ಕೆ ಸಂಕಲ್ಪ : ಶಾಸಕ ಮಂಥರ್ ಗೌಡ*
Next Article *10 ಹೆಚ್.ಪಿ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಿ : ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲ್ಲೂಕು ಘಟಕ ಒತ್ತಾಯ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.