Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » “ನಾಡ ಪೆದ ಆಶಾ” ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟನೆಗೆ ಪ್ರಕಾಶ್ ಹಾಗೂ ಅಯ್ಯಪ್ಪಗೆ ಪ್ರಶಸ್ತಿಯ ಗರಿ
ಇತ್ತೀಚಿನ ಸುದ್ದಿಗಳು

“ನಾಡ ಪೆದ ಆಶಾ” ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟನೆಗೆ ಪ್ರಕಾಶ್ ಹಾಗೂ ಅಯ್ಯಪ್ಪಗೆ ಪ್ರಶಸ್ತಿಯ ಗರಿ

January 1, 20232 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ.
ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.
ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.
ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ, ವಿಕೆ3 ಪಿಕ್ಚರ್ಸ್ ಬ್ಯಾನರಿನಡಿ ಈರಮಂಡ ಹರಿಣಿ ವಿಜಯ್ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣದ ಚಿತ್ರ ಇದಾಗಿದ್ದು, ಹಿರಿಯ ಸಾಹಿತಿ ನಾಗೇಶ್ ಕಾಲೂರು ಅವರ ಕಾದಂಬರಿಯನ್ನು ಆಧರಿಸಿ ಚಿತ್ರಿಸಲಾಗಿದೆ.
ಚಿತ್ರದಲ್ಲಿ ಬೊಳ್ಳಜಿರ ಬಿ.ಅಯ್ಯಪ್ಪ ನಾಯಕ ನಟರಾಗಿ ಅಭಿನಯಿಸಿದ್ದು, ನೆಲ್ಲಚಂಡ ರಿಷಿ ಪೂವಮ್ಮ, ಅಡ್ಡಂಡ ಅನಿತಾ ಕಾರ್ಯಪ್ಪ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ವಾಂಚಿರ ವಿಠಲ್ ನಾಣಯ್ಯ, ಚೇರುವಾಳಂಡ ಸುಜಲ ನಾಣಯ್ಯ, ಈರಮಂಡ ಹರಿಣಿ ವಿಜಯ್, ಕುಶಿ ಕಾವೇರಮ್ಮ, ಕೇಸರಿ ಬೋಜಮ್ಮ, ಕೊಟ್ಟುಕತ್ತೀರ ಆರ್ಯ ದೇವಯ್ಯ, ಮಾಚಂಗಡ ಶರತ್ ಮುಖ್ಯ ಭೂಮಿಕೆಯಲ್ಲಿದ್ದಾರೆ.
ಸಾಲು ಸಾಲು ಪ್ರಶಸ್ತಿಗಳು ದೊರೆಯುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಇಡೀ ಚಿತ್ರ ತಂಡದ ಶ್ರಮದ ಫಲವಾಗಿ ಪ್ರಶಸ್ತಿಗಳು ಬರುತ್ತಿದೆ ಎಂದರು.
ಮತ್ತಷ್ಟು ಉತ್ತಮ ಚಿತ್ರಗಳನ್ನು ನಿರ್ದೇಶಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಅತ್ಯುತ್ತಮ ನಟ ಪ್ರಶಸ್ತಿ ವಿಜೇತ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ ನಟಿಸಲು ಅವಕಾಶ ಕಲ್ಪಿಸಿದ ಚಿತ್ರತಂಡಕ್ಕೆ ಕೃತಜ್ಞತೆ ಸಲ್ಲಿಸಿದರು. ಇನ್ನು ಮುಂದೆಯೂ ಉತ್ತಮ ಚಿತ್ರಗಳಲ್ಲಿ ಅಭಿನಯಿಸಲು ಈ ಪ್ರಶಸ್ತಿ ಪ್ರೋತ್ಸಾಹವನ್ನು ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

Share. Facebook Twitter Pinterest LinkedIn Tumblr Email WhatsApp
Next Article ಜ.3 ರಂದು ಚಿನ್ನ, ಬೆಳ್ಳಿ ವರ್ತಕರು ಹಾಗೂ ಕೆಲಸಗಾರರ ಸಂಘದ ಮಹಾಸಭೆ : 3 ಗಂಟೆಯ ನಂತರ ವಹಿವಾಟು ಇರಲ್ಲ

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.