Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಪುದೀನಾ ಎಲೆಗಳಿಂದ ಪಡೆಯಬಹುದಾದ ಆರೋಗ್ಯಕರ ಪ್ರಯೋಜನಗಳು
ರೋಗ ಮುಕ್ತ

ಪುದೀನಾ ಎಲೆಗಳಿಂದ ಪಡೆಯಬಹುದಾದ ಆರೋಗ್ಯಕರ ಪ್ರಯೋಜನಗಳು

January 7, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಆಯುರ್ವೇದ ಮತ್ತು ಮನೆ ಮದ್ದಿನಲ್ಲಿ ಪುದೀನ ಎಲೆಯನ್ನು ವಿಶೇಷವಾಗಿ ಬಳಸಲಾಗುವುದು. ಇದರಲ್ಲಿ ಇರುವ ಔಷಧೀಯ ಗುಣಗಳು ಸಾಕಷ್ಟು ಅನಾರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ.

ಪುದೀನದಲ್ಲಿ ಉತ್ಕರ್ಷಣ ನಿರೋಧಕಗಳು, ಮೆಂಥಾಲ್ ಮತ್ತು ಫೈಟೊನ್ಯೂಟ್ರಿಯಂಟ್‍ಗಳಿವೆ. ಇವು ಕಿಣ್ವಗಳಿಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತವೆ. ಪುದೀನದಲ್ಲಿ ಇರುವ ಸಾರಭೂತ ತೈಲಗಳು ಬಲವಾದ ಆಂಟಿಬ್ಯಾಕ್ಟೀರಿಯಾ ಮತ್ತು ನಂಜು ನಿರೋಧಕ ಪರಿಣಾಮಗಳನ್ನು ಹೊಂದಿರುತ್ತವೆ. ಅವು ಹೊಟ್ಟೆಯ ಸೆಳೆತವನ್ನು ಶಾಂತಗೊಳಿಸುತ್ತದೆ. ಆಮ್ಲೀಯತೆ ಮತ್ತು ವಾಯುವನ್ನು ಹಿಡಿತದಲ್ಲಿ ಇಡಲು ಸಹಾಯ ಮಾಡುವುದು.

ನಿಯಮಿತವಾಗಿ ಪುದೀನ ರಸ ಅಥವಾ ಪುದೀನ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಎದೆಯ ದಟ್ಟಣೆ ಕಡಿಮೆಯಾಗುತ್ತದೆ. ಪುದೀನದಲ್ಲಿ ಇರುವ ಮೆಂಥಾಲ್ ಡಿಕೊಂಗಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಶ್ವಾಸಕೋಶದಲ್ಲಿ ಸಂಗ್ರಹಿಸಿದ ಲೋಳೆಯನ್ನು ಸಡಿಲಗೊಳಿಸಲು ಸಹಾಯ ಮಡುತ್ತದೆ. ಮೂಗಿನಲ್ಲಿ ಕಟ್ಟಿಕೊಂಡ ಪೊರೆಗಳನ್ನು ಕುಗ್ಗಿಸಿ ಸುಲಭವಾಗಿ ಉಸಿರಾಡಲು ಸಹಾಯ ಗುವಂತೆ ಮಾಡುವುದು. ಪುದೀನವನ್ನು ಮಿತವಾಗಿ ಬಳಸಿದಾಗ ಸಮಸ್ಯೆಯನ್ನು ಆರೋಗ್ಯಕರ ರೀತಿಯಲ್ಲಿ ನಿಯಂತ್ರಣದಲ್ಲಿ ಇಡಬಹುದು .

ಪುದೀನದಲ್ಲಿ ಇರುವ ಮೆಂಥಾಲ್ ಅಂಶವು ಸ್ನಾಯುಗಳನ್ನು ಸಡಿಲಗೊಳಿಸಿ, ನೋವುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪುದೀನ ರಸವನ್ನು ಹಣೆಯ ಮೇಲೆ ಅನ್ವಯಿಸಿಕೊಂಡರೆ ತಲೆನೋವು ನಿವಾರಣೆಯಾಗುವುದು. ತಲೆನೋವು ನಿವಾರಣೆಗೆ ಪುದೀನವನ್ನು ಬಳಸಿ ತಯಾರಿಸಲಾದ ಮುಲಾಮು ಅಥವಾ ಎಣ್ಣೆಯನ್ನು ಸಹ ಹಣೆ ಮತ್ತು ಪೀಡಿತ ಪ್ರದೇಶದಲ್ಲಿ ಅನ್ವಯಿಸಿಕೊಳ್ಳಬಹುದು. ಉತ್ತಮವಾದ ಫಲಿತಾಂಶ ನೀಡುವುದು.

ಪುದೀನ ಉಲ್ಲಾಸಕರವಾದ ವಾಸನೆಯನ್ನು ಒಳಗೊಂಡಿರುವುದರಿಂದ ಅದು ಬಹು ಬೇಗ ಶಾಂತ ಹಾಗೂ ಉಲ್ಲಾಸದ ಭಾವನೆಯನ್ನು ನೀಡುತ್ತವೆ. ಪುದೀನದ ರಸ ಮತ್ತು ಅದರ ಪರಿಮಳವು ಮಾನಸಿಕ ಒತ್ತಡ ಹಾಗೂ ಖಿನ್ನತೆಯ ಭಾವನೆಯನ್ನು ಬಹುಬೇಗ ನಿವಾರಿಸುವುದು. ರಕ್ತದಲ್ಲಿ ಸಿರೋಟಿನ್ ಅನ್ನು ತಕ್ಷಣ ಬಿಡುಗಡೆಮಾಡುವುದು. ಆಗ ಒತ್ತಡ ಹಾಗೂ ಖಿನ್ನತೆಯು ಸರಾಗವಾಗಿ ನಿವಾರಣೆಯಾಗುವುದು.

ಪುದೀನದಲ್ಲಿ ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಒಳಗೊಂಡಿದ್ದೆ. ಇದು ಚರ್ಮದ ಮೇಲೆ ಮೊಡವೆ ಮತ್ತು ಗುಳ್ಳೆಗಳಂತಹ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುವುದು. ಪುದೀನದಲ್ಲಿ ಸ್ಯಾಲಿಸಿಲಿಕ್ ಆಮ್ಲವಿರುತ್ತದೆ. ಇದು ಮೊಡವೆ ವಿರೋಧಿüಗಳಾಗಿ ಕಾರ್ಯನಿರ್ವಹಿಸುತ್ತದೆ. ಗಣನೀಯವಾಗಿ ಪುದೀನ ರಸವನ್ನು ಮುಖಕ್ಕೆ ಅನ್ವಯಿಸುವುದರಿಂದ ಚರ್ಮ ಸಂಬಂಧಿ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸುವುದು.

ಪುದೀನ ಎಲೆಯನ್ನು ಅಗಿಯುವುದರಿಂದ ಬಾಯಿಯ ನೈರ್ಮಲ್ಯ ಮತ್ತು ಹಲ್ಲಿನ ಆರೋಗ್ಯವನ್ನು ಸುಧಾರಿಸಲು ಸಹಾಯವಾಗುವುದು. ಪುದೀನದಲ್ಲಿನ ಸಾರಭೂತ ತೈಲಗಳು ತಾಜಾತನದ ಉಸಿರಾಟವನ್ನು ಪಡೆಯಲು ಸಹಾಯವಾಗುತ್ತದೆ.

ತೂಕ ನಷ್ಟಕ್ಕೆ ಸಹಾಯ ಮಾಡುವ ನೈಸರ್ಗಿಕ ಉತ್ಪನ್ನಗಳಲ್ಲಿ ಪುದೀನ ಸಹ ಒಂದು. ಪುದೀನದಲ್ಲಿ ಇರುವ ಸಾರಭೂತ ತೈಲ ಮತ್ತು ಪಿತ್ತರಸವು ಜೀರ್ಣ ಕ್ರಿಯೆಯನ್ನು ಉತ್ತೇಜಿಸುತ್ತದೆ. ಜೀರ್ಣಕಾರಿ ಕಿಣ್ವಗಳು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದಾಗಿ ಚಯಾಪಚಯ ಕ್ರಿಯೆಯು ಉತ್ತಮವಾಗುತ್ತದೆ. ಉತ್ತಮ ಜೀರ್ಣ ಕ್ರಿಯೆಯಿಂದ ಸುಲಭವಾಗಿ ತೂಕ ಇಳಿಸಬಹುದು. ಆಕರ್ಷಕ ದೇಹವನ್ನು ಹೊಂದಲು ಸಹಾಯ ಮಾಡುವುದು.

ಆಗಾಗ ನೆಗಡಿ ಅಥವಾ ಶೀತದ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಪುದೀನ ರಸವನ್ನು ಸೇವಿಸಬೇಕು. ಪುದೀನ ರಸವು ನೈಸರ್ಗಿಕವಾಗಿಯೇ ಮೂಗು, ಗಂಟಲು, ಶ್ವಾಸನಾಳ ಮತ್ತು ಶ್ವಾಸಕೋಶದ ದಟ್ಟಣೆಯನ್ನು ತೆರವುಗೊಳಿಸುತ್ತದೆ. ಉಸಿರಾಟದ ಚಾನಲ್‍ಗಳು ಆರೋಗ್ಯಕರವಾಗಿ ಕಾರ್ಯನಿರ್ವಹಿಸುತ್ತವೆ.

Share. Facebook Twitter Pinterest LinkedIn Tumblr Email WhatsApp
Previous Articleಪಂಜಾಬ್: ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ರಾಜೀನಾಮೆ
Next Article 550 ವರ್ಷಗಳ ಇತಿಹಾಸವುಳ್ಳ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನ

Related Posts

*ವಿಟಮಿನ್ ಬಿ12 : ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶ : ಡಾ.ಕೆ.ಬಿ.ಸೂರ್ಯಕುಮಾರ್*

January 2, 2026

*ವಿಟಮಿನ್ ಡಿ3 : ಆರೋಗ್ಯಕ್ಕೆ ಅಗತ್ಯವಾದ ಸೂರ್ಯ ರಶ್ಮಿ ವಿಟಮಿನ್ : ಡಾ.ಬಿ.ಸೂರ್ಯ ಕುಮಾರ್*

December 11, 2025

*ಚಳಿಗಾಲದಲ್ಲಿ ದೇಹದ ತೂಕ ಇಳಿಸುವ ಸಿಂಪಲ್ ಟಿಪ್ಸ್*

December 9, 2025

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.