Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕುಶಾಲನಗರದಲ್ಲಿ ಸಂಭ್ರಮದ ಪುತ್ತರಿ ಒತ್ತೊರ್ಮೆ
ಇತ್ತೀಚಿನ ಸುದ್ದಿಗಳು

ಕುಶಾಲನಗರದಲ್ಲಿ ಸಂಭ್ರಮದ ಪುತ್ತರಿ ಒತ್ತೊರ್ಮೆ

January 10, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಜ.10 : ಕೊಡವ ಸಂಸ್ಕೃತಿ ಆಚಾರ, ವಿಚಾರ, ಪದ್ಧತಿ ಮತ್ತು ಪರಂಪರೆಯನ್ನು ಆಚರಿಸುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕಾಗಿದೆ ಎಂದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದರು.
ಕುಶಾಲನಗರ ಕೊಡವ ಸಮಾಜದ ಆಶ್ರಯದಲ್ಲಿ ಪುತ್ತರಿ ಒತ್ತೊರ್ಮೆ ಕೂಟ ಉದ್ಘಾಟಿಸಿ ಮಾತನಾಡಿದ ಅವರು, ಯುವಪೀಳಿಗೆ ಆಧುನಿಕತೆಯಕಡೆಗೆ ಮಾರುಹೋಗಿ ಕೊಡವ ಮೂಲ ಸಂಸ್ಕೃತಿಯನ್ನು ಮರೆಯುವ ಪರಿಸ್ಥಿತಿ ಎದುರಾಗುತ್ತಿದೆ. ಯುವಜನಾಂಗಕ್ಕೆ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಿ ಮಾರ್ಗದರ್ಶನ ನೀಡುವಂತಾಗಬೇಕು. ಕೊಡವ ಸಂಸ್ಕೃತಿಯ ಮಹತ್ವವನ್ನು ತಿಳಿಸಿ, ಉಳಿಸಿ ಬೆಳೆಸಲು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಉದ್ಯಮಿಚೇಂದಂಡಜೆಮ್ಸಿ ಪೊನ್ನಪ್ಪ ಮಾತನಾಡಿ, ಕುಶಾಲನಗರಕೊಡವ ಸಮಾಜದಲ್ಲಿ ಸದಸ್ಯರ ಸಂಖ್ಯೆಏರಿಕೆಯಾಗಿದ್ದು, ಸಮುದಾಯದ ಕಾರ್ಯಕ್ರಮಗಳಿಗೆ ಪ್ರತ್ಯೇಕಕಟ್ಟಡದಅವಶ್ಯಕತೆಇದೆ ಈ ಹಿನ್ನಲೆಯಲ್ಲಿ ವಿಶಾಲವಾದಜಾಗ ಖರೀದಿಸಿ ಅತ್ಯಾಧುನಿಕಕಟ್ಟಡ ನಿರ್ಮಾಣ ಮಾಡಬೇಕೆಂದು ಸಲಹೆ ನೀಡಿದರು. ಹಿರಿಯರುಕಿರಿಯರಿಗೆ ಸಂಸ್ಕೃತಿ ಹೇಳಿಕೊಡುವ ಮೂಲಕ ಕೊಡವ ಸಂಸ್ಕೃತಿಯನ್ನು ಉಳಿಸಲು ಪ್ರಯತ್ನಿಸಬೇಕುಎಂದರು.
ಕೊಡವ ಸಮಾಜದ ಅಧ್ಯಕ್ಷ ಮಂಡೆಪಂಡ ಬೋಸ್ ಮೊಣ್ಣಪ್ಪ ಮಾತನಾಡಿ, ಕೊಡವ ಸಮಾಜದ ಮೂಲಕ ನಿರಂತರವಾಗಿ ಹಬ್ಬ ಹರಿದಿನಗಳನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಸಮುದಾಯದ ಏಳಿಗೆಗಾಗಿ ಕಾರ್ಯಕ್ರಮಗಳ ಮೂಲಕ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಒತ್ತೊರ್ಮೆ ಕೂಟದ ಅಂಗವಾಗಿ ಕೊಡವ ಸಮಾಜದಲ್ಲಿ ಕೋಲಾಟ, ಪರೆಯಕಳಿ, ಉಮ್ಮತಾಟ್, ಮಕ್ಕಳ ನೃತ್ಯ ಮತ್ತಿತರ ಕಾರ್ಯಕ್ರಮಗಳು ನಡೆದವು. 2021 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಮೇಲ್ಪಟ್ಟ ತರಗತಿಗಳಲ್ಲಿ ಹೆಚ್ಚಿನ ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಸಮಾಜದ ಉಪಾಧ್ಯಕ್ಷ ಪುಲಿಯಂಡ ಚಂಗಪ್ಪ, ಕಾರ್ಯದರ್ಶಿ ವಾಂಚೀರ ನಂಜುಂಡ, ಖಜಾಂಚಿ ಬಲ್ಯಾಟಂಡ ಚಿಂಗಪ್ಪ, ಜಂಟಿ ಕಾರ್ಯದರ್ಶಿ ಕೇಕಡ ಸೋಮಣ್ಣ, ಆಡಳಿತ ಮಂಡಳಿ ಸದಸ್ಯರು ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಮುಳ್ಳುಸೋಗೆ ಗ್ರಾ.ಪಂ ವ್ಯಾಪ್ತಿಯ ಆಸ್ತಿ ಕುಶಾಲನಗರ ಪುರಸಭೆಗೆ ಹಸ್ತಾಂತರ
Next Article ಮಡಿಕೇರಿ : ಜ.18 ರಂದು ಜಿ.ಪಂ ಕೆಡಿಪಿ ಸಭೆ

Related Posts

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

ಕಣಿವೆ NEWS DESK ಫೆ.12 : ಕೊಡಗು ಜಿಲ್ಲಾ ಅರೆಸೇನಾಪಡೆಯ ಮಾಜಿ ಯೋಧರ ಸಂಘದ ಪದಾಧಿಕಾರಿಗಳು ಗುರುವಾರ ಮಡಿಕೇರಿಯ ಜಿಲ್ಲಾ…

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.