Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
  • *ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*
  • *ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*
  • *104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ರೋಟರಿ ವುಡ್ಸ್ ನಿಂದ ಡಾ.ಸೂಯ೯ಕುಮಾರ್, ಪ್ರಮೋದ್ ಕುಮಾರ್ ಗೆ ಗೌರವ ಸನ್ಮಾನ
ಇತ್ತೀಚಿನ ಸುದ್ದಿಗಳು

ರೋಟರಿ ವುಡ್ಸ್ ನಿಂದ ಡಾ.ಸೂಯ೯ಕುಮಾರ್, ಪ್ರಮೋದ್ ಕುಮಾರ್ ಗೆ ಗೌರವ ಸನ್ಮಾನ

January 10, 20232 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.10 : ಅಂತರರಾಷ್ಟ್ರೀಯ ಸೇವಾ ಸಂಸ್ಥೆಯಾದ ರೋಟರಿಯು ಮಹಿಳೆಯರಿಗೆ ಆದ್ಯತೆ ನೀಡಿದ್ದು, ರೋಟರಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸದಸ್ಯೆಯರಾಗಿ ಸೇಪ೯ಡೆಯಾಗುತ್ತಿರುವುದು ಮಹತ್ವದ ವಿಚಾರವಾಗಿದೆ ಎಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪ್ರಕಾಶ್ ಕಾರಂತ್ ಶ್ಲಾಘಿಸಿದ್ದಾರೆ.

ಮಡಿಕೇರಿ ರೋಟರಿ ವುಡ್ಸ್ ಗೆ ಅಧಿಕೖತ ಭೇಟಿ ನೀಡಿ ಸಭಾ ಕಾಯ೯ಕ್ರಮ ಉದ್ಗಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಗವನ೯ರ್ ಪ್ರಕಾಶ್ ಕಾರಂತ್, ಪರಿಪೂಣ೯ತೆಯತ್ತ ಸಾಗಲು ಕಾಲದಿಂದ ಕಾಲಕ್ಕೆ ಬದಲಾವಣೆ ಅಗತ್ಯ. ರೋಟರಿಯು ಸದಾ ಬದಲಾವಣೆಗೆ ಒಗ್ಗುತ್ತಾ, ಅಂಥ ಬದಲಾವಣೆಗಳಿಗೆ ತಕ್ಕಂತೆ ತನ್ನ ಕಾಯ೯ಯೋಜನೆಗಳನ್ನು ರೂಪಿಸುತ್ತಿದೆ. ಮಹಿಳಾ ಸದಸ್ಯರನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸೇಪ೯ಡೆ ಮಾಡುತ್ತಾ ಮಹಿಳೆಯರಿಗೂ ಸೂಕ್ತ ಅವಕಾಶ ಕಲ್ಪಿಸುತ್ತಾ ಬಂದಿರುವ ರೋಟರಿಗೆ 117 ವಷ೯ಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಈ ವಷ೯ ಜೆನಿಫರ್ ಜೋನ್ಸ್ ಎಂಬ ಮಹಿಳೆಯೇ ಅಂತರರಾಷ್ಟ್ರೀಯ ಅಧ್ಯಕ್ಷೆಯಾಗಿ ನೇಮಕವಾಗಿ ಅತ್ಯಂತ ಸಶಕ್ತವಾಗಿ ಕಾಯ೯ನಿವ೯ಹಿಸುತ್ತಿರುವುದು ಶ್ಲಾಘನೀಯ ಮತ್ತು ಹೆಮ್ಮೆಯ ವಿಚಾರ. ಮಹಿಳೆಯರ ಸಮಾನ ಹಕ್ಕುಗಳಿಗೆ ರೋಟರಿಯು ಮನ್ನಣೆ ನೀಡಿದೆ.

ಶೇ.30 ರಷ್ಟು ಮಹಿಳಾ ಸದಸ್ಯೆಯರನ್ನು ಪ್ರತೀ ರೋಟರಿ ಸಂಸ್ಥೆಗಳೂ ಸೇಪ೯ಡೆಗೊಳಿಸುವ ಹೊಣೆಗಾರಿಕೆ ಹೊಂದಿದೆ, ರೋಟರಿಯಂಥ ಸಾಮಾಜಿಕ ಸೇವಾ ಸಂಸ್ಥೆಗೆ ಸೇಪ೯ಡೆಯಾಗಲು ಮಹಿಳೆಯರೂ ಮುಂದೆ ಬರಬೇಕು ಎಂದೂ ಕಾರಂತ್ ಕರೆ ನೀಡಿದರು. ಪ್ರತೀಯೋವ೯ರು ತಾವು ಜೀವಿಸಿದ ಕಾಲಮಾನದಲ್ಲಿ ಸಮಾಜಕ್ಕೆ ನೀಡಿದ ಕೊಡುಗೆಯೇ ಶಾಶ್ವತವೇ ವಿನಾ ಬದುಕಿನಲ್ಲಿ ಗಳಿಸಿದ್ದು ಉಳಿಸಿದ್ದು ಬೇರೆಯವರ ಪಾಲಾಗಿ ಆಥಿ೯ಕ ಸಾಧನೆಗಳು ಮೂಲೆಗುಂಪಾಗಿ ಸಮಾಜಕ್ಕೆ ನೀಡಿದ ಕೊಡುಗೆಗಳೇ ಶಾಶ್ವತವಾಗಿರುತ್ತದೆ ಎಂದು  ಅಭಿಪ್ರಾಯಪಟ್ಟರು.

ಮಡಿಕೇರಿಯಲ್ಲಿ 3 ನೇ ಸಂಸ್ಥೆಯಾಗಿ, ರೋಟರಿ ವಲಯ 6 ರಲ್ಲಿ 14 ನೇ ಕ್ಲಬ್ ಆಗಿ ಪ್ರಾರಂಭವಾದ ರೋಟರಿ ವುಡ್ಸ್ ಕಳೆದ 7 ತಿಂಗಳಲ್ಲಿ ಬೇರೆ ಯಾವುದೇ ಹಳೇ ಸಂಸ್ಥೆಗಳಿಗೆ ಕಡಮೆಯಿಲ್ಲದಂತೆ ಅತ್ಯುತ್ತಮವಾಗಿ ಕಾಯ೯ನಿವ೯ಹಿಸಿದೆ. ತ್ರಿವಿಕ್ರಮ ಸಾಧನೆ ರೋಟರಿ ವುಡ್ಸ್ ನಿಂದ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಆಗಿದೆ ಎಂದೂ ಹೇಳಿದ ಕಾರಂತ್, ಹೊಸ ಸಂಸ್ಥೆಯಾಗಿ 25 ಸ್ಥಾಪಕ ಸದಸ್ಯರೊಂದಿಗೆ 10 ಹೊಸ ಸದಸ್ಯರನ್ನು 7 ತಿಂಗಳಲ್ಲಿ ರೋಟರಿ ಸಮುದಾಯಕ್ಕೆ ಸೇಪ೯ಡೆ ಮಾಡಿರುವುದು ಮಾದರಿ ಕಾಯ೯ವಾಗಿದೆ ಎಂದೂ ಅವರು ಶ್ಲಾಘಿಸಿದರು.

ರೋಟರಿ ವಲಯ 6 ರ ಸಹಾಯಕ ಗವನ೯ರ್ ರತನ್ ತಮ್ಮಯ್ಯ ಮಾತನಾಡಿ, ರೋಟರಿ ವುಡ್ಸ್ ನ ಕಾಯ೯ಚಟುವಟಿಕೆಗಳ ಬಗ್ಗೆ ಶ್ಲಾಘಿಸಿದರಲ್ಲದೇ ಈ ವಷ೯ದ ರೋಟರಿಯ ಜಿಲ್ಲಾ ಯೋಜನೆಗಳಾದ ವನಸಿರಿ, ಆರೋಗ್ಯ ಸಿರಿ, ಜಲಸಿರಿ, ವಿದ್ಯಾಸಿರಿಗಳನ್ನು ಯಶಸ್ವಿಯಾಗಿ ರೋಟರಿ ವುಡ್ಸ್ ಅಳವಡಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರೋಟರಿ ವುಡ್ಸ್ ಅಧ್ಯಕ್ಷ ಎಸ್.ಎಸ್.ಸಂಪತ್ ಕುಮಾರ್ ಮಾತನಾಡಿ, ಮಡಿಕೇರಿಯಲ್ಲಿ 3 ನೇ ರೋಟರಿ ಸಂಸ್ಥೆಯಾಗಿ ಉದಯಿಸಿದ ರೋಟರಿ ವುಡ್ಸ್ ಸದಸ್ಯರೆಲ್ಲರ ಸಹಕಾರದೊಂದಿಗೆ ಅನೇಕ ಜನೋಪಯೋಗಿ ಯೋಜನೆಗಳನ್ನು ಕೈಗೊಂಡಿದ್ದು ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಆದ್ಯತೆ ನೀಡಿದೆ ಎಂದು ಮಾಹಿತಿ ನೀಡಿದರು.

ರೋಟರಿ ವಲಯ ಸೇನಾನಿ ಎನ್.ಡಿ. ಅಚ್ಚಯ್ಯ, ರೋಟರಿ ವುಡ್ಸ್ ಕಾಯ೯ದಶಿ೯ ವಸಂತ್ ಕುಮಾರ್ ವೇದಿಕೆಯಲ್ಲಿದ್ದರು.

ರೋಟರಿ ವುಡ್ಸ್ ಮಡಿಕೇರಿ ವತಿಯಿಂದ ಸೇವಾ ಸಾಧನೆಗಾಗಿ ಮಡಿಕೇರಿಯ ಹಿರಿಯ ವೈದ್ಯ ಡಾ.ಕೆ.ಬಿ.ಸೂಯ೯ಕುಮಾರ್ ಮತ್ತು ತೋಟಗಾರಿಕೆ ಇಲಾಖಾಧಿಕಾರಿ ಪ್ರಮೋದ್ ಕುಮಾರ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ರೋಟರಿ ಜಿಲ್ಲಾ ಗವನ೯ರ್ ಪ್ರಕಾಶ್ ಕಾರಂತ್, ಸಹಾಯಕ ಗವನ೯ರ್ ರತನ್ , ವಲಯ ಸೇನಾವಿ ಅಚ್ಚಯ್ಯ, ರೋಟರಿ ವುಡ್ಸ್ ಅಧ್ಯಕ್ಷ ಸಂಪತ್ ಕುಮಾರ್, ಕಾಯ೯ದಶಿ೯ ವಸಂತ್ ಕುಮಾರ್ ಗೌರವ ನೆರವೇರಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleದೇವಾಲಯಗಳ ಗಂಟೆಗಳ ಕಳ್ಳತನ ಪ್ರಕರಣ : ಕೊಡಗು ಪೊಲೀಸರಿಂದ ನಾಲ್ವರ ಬಂಧನ
Next Article ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಅಖಿಲ ಕೊಡವ ಸಮಾಜದಿಂದ ವಿಶೇಷ ಪೂಜೆ

Related Posts

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ,…

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026

*104 ಮೊಬೈಲ್ ಫೋನ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಕೊಡಗು ಜಿಲ್ಲಾ ಪೊಲೀಸ್*

February 10, 2026

*ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ*

February 10, 2026

*ಫೆ.15ರಂದು ಗೌಡ ಜನಾಂಗಗಳ ಜಿಲ್ಲಾ ಮಟ್ಟದ ಕ್ಯಾರಂಬೋರ್ಡ್ ಕ್ರೀಡಾಕೂಟ : ಏಪ್ರಿಲ್ ನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.