Facebook Twitter WhatsApp Email Telegram Copy Link ಸುಂಟಿಕೊಪ್ಪ,ಜ.11 : ತಮಿಳು ಸಂಘ ಮತ್ತು ಪೊಂಗಳ್ ಆಚರಣಾ ಸಮಿತಿ ನೂತನ ಅಧ್ಯಕ್ಷರಾಗಿ ವಿಘ್ನೇಶ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಗಿ ಆರ್.ಅರುಣ್ ಕುಮಾರ್, ಖಜಾಂಚಿಯಾಗಿ ವೇಲುಮುರುಗನ್ ಉಪಾಧ್ಯಕ್ಷರಾಗಿ ಶರವಣ, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಸೂರ್ಯ ಅವರನ್ನು ಆಯ್ಕೆ ಮಾಡಲಾಯಿತು.
*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*ಏಪ್ರಿಲ್ 17, 2026