Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
  • *‘ಜಂತು ಹುಳು ರಹಿತ ಮಕ್ಕಳು – ಆರೋಗ್ಯವಂತ ಮಕ್ಕಳು’ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ*
  • *ಫೆ.14 ರಂದು ಕೊಡವ ಭವನ ಉದ್ಘಾಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮಡಿಕೇರಿಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ : ಉತ್ತಮ ಫಲಿತಾಂಶ ಗಳಿಸಲು ಕಾರ್ಯಪ್ರವೃತ್ತರಾಗಿ : ಅರ್ಜುನ್ ದೇವಯ್ಯ ಕರೆ
ಇತ್ತೀಚಿನ ಸುದ್ದಿಗಳು

ಮಡಿಕೇರಿಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ : ಉತ್ತಮ ಫಲಿತಾಂಶ ಗಳಿಸಲು ಕಾರ್ಯಪ್ರವೃತ್ತರಾಗಿ : ಅರ್ಜುನ್ ದೇವಯ್ಯ ಕರೆ

January 16, 20232 Mins Read
Share
Facebook Twitter LinkedIn Pinterest WhatsApp Email

ಮಡಿಕೇರಿ ಜ.16 : ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಇನ್ನು ಉಳಿದಿರುವ ಅವಧಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ನಿತ್ಯದ ಚಟುವಟಿಕೆ ಹಾಗೂ ಪರೀಕ್ಷಾ ತಯಾರಿ ಸಂಬಂಧ ಪ್ರತ್ಯೇಕ ವೇಳಾಪಟ್ಟಿ ಮಾಡಿಕೊಂಡು ಆ ಮೂಲಕ ಉತ್ತಮ ಫಲಿತಾಂಶ ಗಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ವ್ಯಕ್ತಿತ್ವ ವಿಕಸನ ಮಾರ್ಗದರ್ಶಕ, ಏಕಲವ್ಯ ಪ್ರಶಸ್ತಿ ವಿಜೇತ ಅಥ್ಲೀಟ್ ತೀತಮಾಡ ಅರ್ಜುನ್ ದೇವಯ್ಯ ಹೇಳಿದರು.
ಕೊಡಗು ವಿಕಸನ ಸಂಸ್ಥೆ ವತಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ಮಡಿಕೇರಿಯ ಸಂತ ಜೋಸೇಫರ ವಿದ್ಯಾಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಪರೀಕ್ಷೆ ಸಿದ್ಧತೆ ಮಾರ್ಗದರ್ಶನ’ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.
ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷಕರ ಪಾತ್ರದ ಜತೆಗೆ ಪೋಷಕರ ಪಾತ್ರ ಬಹಳ ಮುಖ್ಯವಾಗುತ್ತದೆ. ಪೋಷಕರು ಮಕ್ಕಳೊಂದಿಗೆ ಆಪ್ತವಾಗಿದ್ದಷ್ಟು ಮಕ್ಕಳು ಮಾನಸಿಕವಾಗಿ ಬಲವಾಗುತ್ತಾರೆ. ಮನೆಯಲ್ಲಿ ಒಳ್ಳೆಯ ವಾತಾವರಣ ಇದ್ದಾಗ ಮಕ್ಕಳ ಕಲಿಕೆಯ ಆಸಕ್ತಿ ಹೆಚ್ಚುತ್ತದೆ ಎಂದರು.
ಶಾಲೆಯಲ್ಲಿ ಶಿಕ್ಷಕರು ಹೇಳಿಕೊಟ್ಟ ಪಾಠದಲ್ಲಿ ಗೊಂದಲ ಇದ್ದಾಗ ಆ ಬಗ್ಗೆ ಶಿಕ್ಷಕರ ಬಳಿ ಹೇಳಿ ಬಗೆಹರಿಸಿಕೊಳ್ಳಬೇಕು. ಶಿಕ್ಷಕರು ಕೂಡಾ ಮಕ್ಕಳು ಪ್ರಶ್ನೆ ಮಾಡಿದಾಗ ಆಪ್ತವಾಗಿ ಅದಕ್ಕೆ ಪರಿಹಾರ ನೀಡಬೇಕು. ಶಿಕ್ಷಕರು ಕೂಡಾ ಸಹನೆಯಿಂದ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಕಲಿಕೆಗೆ ನೆರವಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆಕಾಶ್ ಮಾತನಾಡಿ, ಪಠ್ಯದ ಪ್ರತಿಯೊಂದು ವಿಚಾರವನ್ನೂ ಆಸಕ್ತಿಯಿಟ್ಟು ಓದಬೇಕು. ಪರೀಕ್ಷೆಗೆ ಇನ್ನು ಕೆಲವೇ ದಿನ ಬಾಕಿಯಿದ್ದು, ಆ ಅವಧಿಯ್ಲ ಶ್ರದ್ಧೆಯಿಂದ ಅಭ್ಯಸಿಸಿದರೆ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ನಾನು ಉತ್ತಮ ಸಾಧನೆ ಮಾಡುತ್ತೇನೆ ಎಂಬ ಬಗ್ಗೆ ಪ್ರತಿಯೊಬ್ಬರೂ ಆತ್ಮ ವಿಶ್ವಾಸ ರೂಢಿಸಿಕೊಳ್ಳಬೇಕು. ಹಾಗಾದಾಗ ಮಾತ್ರ ಎಂಥ ಪ್ರಶ್ನೆ ಪತ್ರಿಕೆ ಇದ್ದರೂ ಸಮರ್ಥವಾಗಿ ಉತ್ತರ ಬರೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ವಿಕಸನ ಸಂಸ್ಥೆ ಮೂಲಕ ಉಚಿತವಾಗಿ ಮಾರ್ಗದರ್ಶನ ಕಾರ್ಯಕ್ರಮ ನಡೆಸಿಕೊಟ್ಟ ತೀತಮಾನ ಅರ್ಜುನ್ ದೇವಯ್ಯ ಅವರನ್ನು ಶಾಲಾ ಶಿಕ್ಷಣ ಮತ್ತು ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.
ಇಲಾಖೆ ಉಪನಿರ್ದೇಶಕ ರಂಗಧಾಮಯ್ಯ ಪ್ರಾಸ್ತಾವಿಕ ಮಾತನಾಡಿದರು. ಬಿಆರ್‍ಸಿ ನಳಿನಿ, ಶಾಲಾ ಮುಖ್ಯಶಿಕ್ಷಕಿ ರೋಜಾ, ಕೊಡಗು ವಿಕಸನದ ಪವನ್ ಕೆಂಚೆಟ್ಟಿ ಮುಂತಾದವರಿದ್ದರು. ಮಡಿಕೇರಿ ಸಂತ ಮೈಕಲರ ವಿದ್ಯಾಸಂಸ್ಥೆ, ಸಂತ ಜೋಸೇಫರ ವಿದ್ಯಾಸಂಸ್ಥೆ, ಕಡಗದಾಳು ಪ್ರೌಢಶಾಲೆ, ಮಕ್ಕಂದೂರು ಪ್ರೌಢಶಾಲೆ, ಗಾಳಿಬೀಡು ಪ್ರೌಢಶಾಲೆ, ಬ್ಲಾಸಂ ಶಾಲೆ, ಮಡಿಕೇರಿ ಸರ್ಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕಿ ಸ್ವರೂಪ ಸ್ವಾಗತಿಸಿದರು. ಕೊಡಗು ವಿಕಸನ ಸಂಸ್ಥೆಯ ಕಿಶೋರ್ ರೈ ಕತ್ತಲೆಕಾಡು ಕಾರ್ಯಕ್ರಮ ನಿರೂಪಿಸಿದರು.

Share. Facebook Twitter Pinterest LinkedIn Tumblr Email WhatsApp
Previous Articleಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ
Next Article ಕುಶಾಲನಗರ ಹಲ್ಲೆ ಪ್ರಕರಣ : ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Related Posts

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

ಮೈಸೂರು, NEWS DESK ಫೆ. 11: ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರಹೊಮ್ಮುತ್ತಿದೆ. ಇಲ್ಲಿಂದ…

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026

*ಮಡಿಕೇರಿಯಲ್ಲಿ “ಆರೋಗ್ಯ ಹಕ್ಕಿನ ಜಾಥಾ”*

February 10, 2026

*ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.