Share Facebook Twitter LinkedIn Pinterest WhatsApp Email ಮಡಿಕೇರಿ ಜ.17 : ಕುಶಾಲನಗರದ ಯುವ ವಕೀಲ ಅಬೂತಾಹಿರ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಅಬೂತಾಹಿರ್ ಅರ್ಹತೆ ಪಡೆದಿದ್ದು, ಈ ಬಾರಿ ಒಟ್ಟು 40 ಮಂದಿ ವಕೀಲರು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
*ಕೂಡ್ಲೂರಿನಲ್ಲಿ ಹೊನಲು- ಬೆಳಕಿನ ಕಬಡ್ಡಿ ಪಂದ್ಯಾವಳಿ : ಕ್ರೀಡೆಯಿಂದ ಒಗ್ಗಟ್ಟು ಸಾಧ್ಯ : ಶಾಸಕ ಡಾ.ಮಂತರ್ ಗೌಡ*April 14, 2025
*ಕೊಡವ ಕ್ರಿಕೆಟ್ ಲೆದರ್ಬಾಲ್ ಪ್ರೀಮಿಯರ್ ಲೀಗ್ ಸೀಸನ್-2 : ವೆಸ್ಟರ್ನ್ ಘಾಟ್ ವಾರಿಯರ್ಸ್ ಗೆ ಭರ್ಜರಿ ಗೆಲುವು*April 13, 2025