Facebook Twitter WhatsApp Email Telegram Copy Link ಮಡಿಕೇರಿ ಜ.26 : ಮಡಿಕೇರಿ ನಗರಸಭೆಯ ಕಾವೇರಿ ಪ್ರತಿಮೆ ಬಳಿ ಗಣರಾಜ್ಯೋತ್ಸವ ಪ್ರಯುಕ್ತ ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ ಧ್ವಜಾರೋಹಣ ನೆರವೇರಿಸಿದರು. ಪೌರಾಯುಕ್ತ ವಿಜಯ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು ಇತರರು ಇದ್ದರು.