Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆ: ಪ್ರತಿಯೊಬ್ಬರು ಕನ್ನಡ ಭಾಷೆಗೆ ಆದ್ಯತೆ ನೀಡಿ : ತೇಲಪಂಡ ಶಿವಕುಮಾರ್ ನಾಣಯ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ: ಪ್ರತಿಯೊಬ್ಬರು ಕನ್ನಡ ಭಾಷೆಗೆ ಆದ್ಯತೆ ನೀಡಿ : ತೇಲಪಂಡ ಶಿವಕುಮಾರ್ ನಾಣಯ್ಯ

ಜನವರಿ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.27 :  ಕನ್ನಡ ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಹೆಚ್ಚು ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೋಳ್ಳುವುದು ಉತ್ತಮ.  ಇದಕ್ಕೆ  ಸರಕಾರ ಕನ್ನಡ ಸಂಸ್ಕೃತಿ ಇಲಾಖೆಯ ಸಹಕಾರವು ಅಗತ್ಯವಾಗಿದೆ ಎಂದು ಚೇರಂಬಾಣೆಯ ಸಮಾಜ ಸೇವಕ  ತೇಲಪಂಡ ಶಿವಕುಮಾರ್ ನಾಣಯ್ಯ ಅಭಿಪ್ರಾಯಪಟ್ಟರು.

ಗಣರಾಜ್ಯೋತ್ಸವದ ಅಂಗವಾಗಿ ವಿರಾಜಪೇಟೆ ಕರ್ನಾಟಕ ಸಂಘದ ವತಿಯಿಂದ  ಪುರಭವನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಇತರ ರಾಜ್ಯಗಳಿಂದ ವ್ಯಾಪಾರಕ್ಕಾಗಿ ಬಂದವರು ಅವರ ರಾಜ್ಯದ ಭಾಷೆಯನ್ನೆ ಮಾತನಾಡುತ್ತಾರೆ, ಆದರೆ ಕರ್ನಾಟಕ ರಾಜ್ಯದಿಂದ ಹೊರ ರಾಜ್ಯಕ್ಕೆ ನಾವುಗಳು ಹೋದಾಗ ಆ ರಾಜ್ಯದ ಭಾಷೆಯಲ್ಲಿ ಮಾತನಾಡಬೇಕಾಗಿದೆ. ಆದರಿಂದ ಕರ್ನಾಟಕದಲ್ಲಿ ಯಾರೆ ಬಂದರು ಕನ್ನಡವನ್ನೆ ಮಾತನಾಡುವಂತಾಗಬೇಕು ಎಂದ ಶಿವಕುಮಾರ್ ನಾಣಯ್ಯ ಕನ್ನಡ ಪ್ರಾಚೀನ ಕಾಲದ ಭಾಷೆಯಾಗಿದ್ದು, ಅವರವರ ಮನೆಯಲ್ಲಿ ಯಾವುದೇ ಭಾಷೆ ಮಾತನಾಡಿದರು, ಪ್ರತಿಯೋಬ್ಬರೂ ಕನ್ನಡ ಭಾಷೆಗೆ ಆದ್ಯತೆ ನೀಡುವಂತಾಗಬೇಕು ಎಂದರು.

ಜಿ.ಪಂ  ಮಾಜಿ ಸದಸ್ಯ ಮೂಕೊಂಡ ಶಶಿ ಸುಬ್ರಮಣಿ ಅವರು ದೀಪ ಬೆಳಗಿಸಿ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿ, ಮಕ್ಕಳ ಪ್ರತಿಭೆಯನ್ನು ತೋರಲು ಕರ್ನಾಟಕ ಸಂಘ ಏರ್ಪಡಿಸಿರುವ ಸ್ಪರ್ಧಾ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳುವ ಮೂಲಕ ತಮ್ಮ ಗುರಿ ಮುಟ್ಟುವಂತಾಗಬೇಕು. ಕರ್ನಾಟಕ ಸಂಘವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ನಮ್ಮ ಸಹಕಾರ ಸದಾ ಇರುವುದಾಗಿ ಹೇಳಿದರು.

ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಎಂ.ಬೆಲ್ಲು ಬೋಪಯ್ಯ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಗಣರಾಜ್ಯೋತ್ಸವದಲ್ಲಿ ಇನ್ನು ಹೆಚ್ಚು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದ್ದೆವು. ಆದರೆ ಸಂಘದ ಕಾರ್ಯದರ್ಶಿ ನಿಧನರಾದ ಕಾರಣ ಸಾಧ್ಯವಾಗಿಲ್ಲ, ಮುಂದಿನ ನವೆಂಬರ್ ತಿಂಗಳಲ್ಲಿ ಸಂಘದ ವತಿಯಿಂದ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಾಗಿ ಹೇಳಿದರು.

ಸಂಘದ ಕಾರ್ಯದರ್ಶಿ ಎಂ.ಬಿ.ಅರುಣ್ ಅಪ್ಪಣ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಚೇನಂಡ ಈ. ಗಿರೀಶ್ ಪೂಣಚ್ಚ ಉಪಸ್ಥಿತರಿದ್ದು ಮಾತನಾಡಿದರು.

ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ತಾತಂಡ ಪ್ರಭಾ ನಾಣಯ್ಯ ಮತ್ತು ಎಂ.ಕುಸುಮ ಸೋಮಣ್ಣ ಭಾಗವಹಿಸಿದ್ದರು.

ಸಭೆಯಲ್ಲಿ ಸಂಘದ ಸದಸ್ಯರಾದ ಕೆ.ಯು ಗಣೇಶ್ ತಮ್ಮಯ್ಯ, ಸಿ.ಪಿ.ಕಾವೇರಪ್ಪ, ಎ.ಎಂ.ಜೋಯಪ್ಪ, ಪಿ.ಎಸ್.ನಂದ, ಎಂ.ರಾಣು ಮಂದಣ್ಣ, ಎಂ.ಜಿ.ಪೂಣಚ್ಚ, ಬಿ.ಆರ್.ಗಣೇಶ್, ಬಿ.ಗಣೇಶ್ ಬಿದ್ದಪ್ಪ, ಸಿ.ಎಂ. ಸುರೇಶ್ ನಾಣಯ್ಯ, ಸಹಕಾರ್ಯದರ್ಶಿ ಎಂ.ಸಿ.ಅಶೋಕ್ ಕಛೇರಿ ಕಾರ್ಯದರ್ಶಿ ಎಂ.ರಾಧ ಮತ್ತು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು  ಸ್ಪರ್ಧೆಗಳು ನಡೆದವು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.