Share Facebook Twitter LinkedIn Pinterest WhatsApp Email ಮಡಿಕೇರಿ ಫೆ.3 : ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೊಡಗು ಮೂಲದ ಬಲಮುರಿ ಗ್ರಾಮದ ಚೇಯ್ಯಂಡ ತಿಮ್ಮಯ್ಯ ಅವರು ನೇಮಕಗೊಂಡಿದ್ದಾರೆ. ಚೇಯ್ಯಂಡ ಈರಪ್ಪ ಹಾಗೂ ಲೀಲಾ ದಂಪತಿಗಳ ಪುತ್ರರಾಗಿರುವ ಇವರು ಈ ಹಿಂದೆ ಬೆಸ್ಕಾಂ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.
*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್ಡಿಟಿಯು*February 11, 2026
*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್ಪೋರ್ಟ್ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*February 11, 2026