Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*
  • *ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*
  • *ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*
  • *ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
  • *AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*
  • *ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*
  • *ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
  • *ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ನಾಪೋಕ್ಲು : ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ಸಂಸ್ಥೆಯಿಂದ ಇ-ತ್ಯಾಜ್ಯ ಸಂಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು : ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ಸಂಸ್ಥೆಯಿಂದ ಇ-ತ್ಯಾಜ್ಯ ಸಂಗ್ರಹ

ಫೆಬ್ರವರಿ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಫೆ.7 : ಇತ್ತೀಚಿನ ದಿನಗಳಲ್ಲಿ ಪರಿಸರಕ್ಕೆ ಮಾರಕವಾಗಿರುವ ಇ-ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿದ್ದು, ಅವುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್  ಇಂಟರ್‌ನ್ಯಾಷನಲ್  ಸಂಸ್ಥೆ ನಾಪೋಕ್ಲುವಿನಲ್ಲಿ ಇ-ತ್ಯಾಜ್ಯ ಸಂಗ್ರಹಿಸುವ ಕಾರ್ಯವನ್ನು ಕೈಗೆತ್ತಿಕೊಂಡಿದೆ ಎಂದು ಸಂಸ್ಥೆಯ ವಲಯಾಧ್ಯಕ್ಷ ಲಯನ್ ಮುಕ್ಕಾಟಿರ ಎಂ.ವಿನಯ ತಿಳಿಸಿದ್ದಾರೆ.
ನಾಪೋಕ್ಲುವಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಮನೆಯಲ್ಲಿ ಇ-ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿದೆ. ಇ-ತ್ಯಾಜ್ಯ ಉಪಯೋಗಕ್ಕೆ ಬಾರದೇ ಇರುವಂತಹ ಎಲೆಕ್ಟ್ರಾನಿಕ್ ವಸ್ತುಗಳು, ಕಂಪ್ಯೂಟರ್ ತ್ಯಾಜ್ಯಗಳು, ಕೆಟ್ಟು ಹೋಗಿರುವ ಎಲೆಕ್ಟ್ರಿಕಲ್ ಉಪಕರಣಗಳು, ಮೊಬೈಲ್ಗಳು ಇತ್ಯಾದಿ ವಸ್ತುಗಳಿಂದ ಪರಿಸರ ಮಾಲಿನ್ಯದ ಜೊತೆಗೆ ಆರೋಗ್ಯಕ್ಕೂ ದುಷ್ಪರಿಣಾಮ ಉಂಟಾಗಲಿದೆ ಎಂದರು.
ದೇಶದಲ್ಲಿ ಸುಮಾರು 32 ಲಕ್ಷ ಟನ್ ಇ-ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಹೆಚ್ಚುತ್ತಿರುವ ಬೇಡಿಕೆ, ಪರಿಸರ ಸ್ನೇಹಿ ವಸ್ತುಗಳ ಅಲಭ್ಯತೆ, ಸೂಕ್ತ ವೈಜ್ಞಾನಿಕ ರೀತಿ ವಿಲೇವಾರಿ ಕೊರತೆಯಿಂದ ಸಮಸ್ಯೆ ಹೆಚ್ಚುತ್ತಿದೆ. ಪಾದರಸ, ಲಿಥಿಯಂ, ಬೋರಿಯಂ ನಂತಹ ರಾಸಾಯನಿಕಗಳು ನದಿ, ಸರೋವರಗಳಲ್ಲಿ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದು, ಅವೈಜ್ಞಾನಿಕ ದಹನದಿಂದ ಗಾಳಿಗೆ ಸೇರಿ ಸೀನಾ ಕ್ಯಾಡಿಯಂ ಅನಿಲಗಳು ಮಾರಕ ರೋಗಗಳಿಗೆ ಕಾರಣವಾಗುತ್ತಿದೆ ಎಂದು ತಿಳಿಸಿದರು.
ಪರಿಸರಕ್ಕೆ ಮಾರಕವಾಗುತ್ತಿರುವ ಎಲೆಕ್ಟ್ರಾನಿಕ್ ತ್ಯಾಜ್ಯ ವಸ್ತುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವದ ಪ್ರತಿಷ್ಠ ಸೇವಾಸಂಸ್ಥೆಯಾದ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಈಗಾಗಲೇ ಇ-ತ್ಯಾಜ್ಯ ಸಂಗ್ರಹಕ್ಕೆ ಚಾಲನೆ ನೀಡಿದ್ದು, ತ್ಯಾಜ್ಯ ಸಂಗ್ರಹಕ್ಕೆ ನಾಪೋಕ್ಲು ಪೊನ್ನಡ್ ಸೂಪರ್ ಮಾರ್ಕೆಟ್ ಬಳಿ ಸಂಗ್ರಹ ಕೇಂದ್ರವನ್ನು ನಿಗಧಿ ಮಾಡಿದೆ. ಅಲ್ಲದೆ ನಾಪೋಕ್ಲು ಸುತ್ತಮುತ್ತಲಿನ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಗೆ ಈ ಕುರಿತು ಜಾಗೃತಿ ಮೂಡಿಸಿ ತ್ಯಾಜ್ಯಗಳನ್ನು ಸಂಗ್ರಹಿಸಿ ಮಂಗಳೂರಿಗೆ ಸಮರ್ಪಕ ವಿಲೇವಾರಿ ಮಾಡಲು ರವಾನಿಸಲಾಗುವುದೆಂದರು.
ಆದ್ದರಿ0ದ ನಾಗರಿಕರು ತಮ್ಮಲ್ಲಿರುವ ಇ-ತ್ಯಾಜ್ಯವನ್ನು ಫೆ.೯ರ ಒಳಗಾಗಿ ಈ ಸಂಗ್ರಹಣಾ ಕೇಂದ್ರಕ್ಕೆ ತಲುಪಿಸಿ ಪರಿಸರ ಸ್ನೇಹಿ ಕಾರ್ಯದಲ್ಲಿ ಭಾಗಿಯಾಗಿ ಆರೋಗ್ಯಕರ ಪರಿಸರ ನಿರ್ಮಿಸುವಲ್ಲಿ ಸಹರಿಸುವಂತೆ ಮನವಿ ಮಾಡಿದರು.
ಈ ಬಗ್ಗೆ ವಾರದ ಸಂತ ದಿನವಾದ ಇಂದು ಪಟ್ಟಣದ ಅಂಗಡಿಗಳಿಗೆ ನಮ್ಮ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು ಭೇಟಿ ನೀಡಿದ್ದಲ್ಲದೆ ಸಾರ್ವಜನಿಕರಿಗೆ ಬಿತ್ತಿ ಪತ್ರದ ಜೊತೆಗೆ ಮಾಹಿತಿ ನೀಡಿ ಮನವರಿಕೆ ಮಾಡಿಕೊಟ್ಟು ಸಹಕರಿಸುವಂತೆ ಮನವಿ ಮಾಡಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಲಯನ್ ಕನ್ನಂಬೀರ ಸಿ. ಸುಧಿ ತಿಮ್ಮಯ್ಯ, ಖಜಾಂಚಿ ಲಯನ್ ಮಾದೇಯಂಡ.ಬಿ.ಕುಟ್ಟಪ್ಪ, ಸದಸ್ಯೆ ಬಿದ್ದಾಟಂಡ ಮೇರಿ ಚೆಟ್ಟಿಯಪ್ಪ ಉಪಸ್ಥಿತರಿದ್ದರು.

ವರದಿ : — ದುಗ್ಗಳ ಸದಾನಂದ  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರು ವರ್ಷಗಳ ಸಾಧನೆಯ ಶ್ವೇತಪತ್ರ ಹೊರಡಿಸಲಿ : ವಿರಾಜಪೇಟೆ ಬಿಜೆಪಿ ಸವಾಲು*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*

ಮೇ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 27 : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ. ಜನರ ಜೀವನ ಹಾಳಾದರೂ…

*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*

ಮೇ 27, 2026

*ಉತ್ತರ ಕೊಡಗು ಮುಸ್ಲಿಂ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಎಚ್.ಮುಸ್ತಫ ಹಾಜಿ, ಉಪಾಧ್ಯಕ್ಷರಾಗಿ ಎಂ.ಬಿ.ಕೌಸರ್ ಆಯ್ಕೆ*

ಮೇ 27, 2026

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*

ಮೇ 26, 2026

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 2026

*ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*

ಮೇ 26, 2026

*ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 

ಮೇ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.