Facebook Twitter WhatsApp Email Telegram Copy Link ಮಡಿಕೇರಿ ಫೆ.11 : ಕಾರ್ಮಿಕ ಇಲಾಖೆ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಕಟ್ಟಡ ಕಾರ್ಮಿಕರ 180 ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳ ಕಿಟ್ ಮತ್ತು 77 ಮಕ್ಕಳಿಗೆ ಟ್ಯಾಬ್ ಗಳು ಮಂಜೂರಾಗಿದ್ದು, ಶಾಸಕ ಕೆ.ಜಿ.ಬೋಪಯ್ಯ ಅವರು ವಿರಾಜಪೇಟೆ ಕಛೇರಿಯಲ್ಲಿ ಪಲಾನುಭವಿಗಳಿಗೆ ವಿತರಿಸಿದರು.
*ಬ್ಯಾಂಕ್ ಮ್ಯಾನೇಜರ್ ಅರೆಸ್ಟ್! ಗ್ರಾಹಕರ ಚಿನ್ನಾಭರಣ ಕಳವು ಮಾಡಿ ಬೆಟ್ಟಿಂಗ್ ಆಡುತ್ತಿದ್ದ ಕಿಲಾಡಿ; ತನಿಖೆಯಲ್ಲಿ ಬಯಲಾದ ಸ್ಪೋಟಕ ಸತ್ಯ!*February 16, 2026