ಸುಂಟಿಕೊಪ್ಪ ಫೆ.19 : ಸುಂಟಿಕೊಪ್ಪ ಬಿಜೆಪಿಯ 2 ಶಕ್ತಿ ಕೇಂದ್ರದ ವತಿಯಿಂದ ವಿಜಯ ಸಂಕಲ್ಪ
ಅಭಿಯಾನವನ್ನು ಕನ್ನಡ ವೃತ್ತದಲ್ಲಿ ಭಾನುವಾರ ನಡೆಸಲಾಯಿತು. ಬಿಜೆಪಿ ಕಾರ್ಯಕರ್ತರು ಧ್ವಜ ಹಿಡಿದು ರಾಷ್ಟ್ರ
ಹಾಗೂ ರಾಜ್ಯ ನಾಯಕರುಗಳಿಗೆ ಜೈಕಾರ ಹಾಕಿದರು.
ಅಂಗಡಿ, ಮನೆಗಳಿಗೆ ಬಿಜೆಪಿ ಕಾರ್ಯಕರ್ತರು ತೆರಳಿ ಸರಕಾರದ ಅಭಿವೃದ್ದಿ ಯೋಜನೆಗಳ ಕರಪತ್ರಗಳನ್ನು ವಿತರಿಸಿದರು. ಮತ್ತೋಮ್ಮೆ ಬಿಜೆಪಿಗೆ ಮತ ಚಲಾಯಿಸುವ ಮೂಲಕ ಅಧಿಕಾರಕ್ಕೇರಿಸುವಂತೆ
ಮನವಿ ಮಾಡಿದರು.
ಈ ಸಂದರ್ಭ ಗ್ರಾ.ಪಂ ಬಿಜೆಪಿ ಬೆಂಬಲಿತ ಸದಸ್ಯರುಗಳಾದ ಪಿ.ಆರ್.ಸುನಿಲ್ ಕುಮಾರ್,
ವಸಂತಿ, ಗೀತಾ, ಬಿಜೆಪಿ ಯುವಮೋರ್ಚಾ ಅದ್ಯಕ್ಷ ವಿಘ್ನೇಶ್ ಹಾಗೂ ಕಾರ್ಯಕರ್ತರು
ಇದ್ದರು.
Breaking News
- *ಕೊಡವರ ಬೃಹತ್ ಪಾದಯಾತ್ರೆ ಆರಂಭ : ಸಾವಿರಾರು ಮಂದಿ ಭಾಗಿ*
- *ನಾಗರಹೊಳೆಯಲ್ಲಿ ಬೇಟೆ : ಕೊಡಗಿನ ಆರೋಪಿಗಳ ಬಂಧನ*
- *ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ : ಆರೋಪಿಗಳ ಬಂಧನ*
- *ಸಾಮಾನ್ಯ ವರ್ಗಕ್ಕೆ ಸಹಾಯವಾಗದ ಬಜೆಟ್*
- *ಸ್ವಾವಲಂಬಿ ಭಾರತಕ್ಕೆ ಪೂರಕವಾದ ಜನಪರ ಬಜೆಟ್*
- *ದೆಹಲಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಜೆಟ್*
- *ಮಡಿಕೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ : ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರ ಕೊಡುಗೆ ಅಪಾರ : ಬಿ.ಸಿ.ಶಂಕರಯ್ಯ*
- *ವಿರಾಜಪೇಟೆ : ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗಬೇಕು : ಅನೂಪ್ ಮಾದಪ್ಪ ಕರೆ*
- *ದೀಪ್ತಿ ದೇಚಮ್ಮ ಗೆ ಪಿ.ಹೆಚ್.ಡಿ ಪದವಿ ಪ್ರದಾನ*
- *ಜನಪರ ಮತ್ತು ರೈತಪರ ಬಜೆಟ್ : ತೇಲಪಂಡ ಶಿವಕುಮಾರ್ ನಾಣಯ್ಯ*