Facebook Twitter WhatsApp Email Telegram Copy Link ಮಡಿಕೇರಿ ಫೆ.19 : ಗೋಣಿಕೊಪ್ಪಲು ಠಾಣಾಧಿಕಾರಿಯಾಗಿ ಮಂಡ್ಯ ಜಿಲ್ಲೆಯ ಟಿ.ಸಿದ್ದರಾಜು ನೇಮಕಗೊಂಡಿದ್ದಾರೆ. ಈ ಹಿಂದೆ ಇದ್ದ ಠಾಣಾಧಿಕಾರಿ ದೀಕ್ಷಿತ್ ಅವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.