Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಂದು ತಲಕಾವೇರಿ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ*
  • *ಏ.8 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*
  • *ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‍ನಲ್ಲಿ ಕ್ರಿಯೇಟಿವ್ ಚಿಲಿಪಿಲಿ ಬೇಸಿಗೆ ಶಿಬಿರ ಉದ್ಘಾಟನೆ*
  • *ವಿರಾಜಪೇಟೆ : ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಒದಗಿಸಲು ಸಿ.ಪಿ.ಐ.ಎಂ ಪಕ್ಷ ಆಗ್ರಹ
  • *ಗದ್ದೆಹಳ್ಳದಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ : ಶಿಕ್ಷಕರನ್ನು ಗೌರವಿಸಲು ಪಿ.ಆರ್.ಸುನಿಲ್‍ಕುಮಾರ್ ಕರೆ*
  • *ಛಾಯಾಗ್ರಹಣದ ದರ ಶೇ.10ರಷ್ಟು ಹೆಚ್ಚಳ : ಡಿ.ಸಿ.ರವೀಂದ್ರ*
  • *ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಪ್ರಾರ್ಥನಾ ಕೂಟ : ವಿಶೇಷ ಬಲಿಪೂಜೆ*
  • *ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*
  • *ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಕ್ಷೇತ್ರದ ಮಾದರಿಯಲ್ಲೇ ಆದಿಮಸಂಜಾತ ಕೊಡವ ಸಮುದಾಯಕ್ಕೆ ಭಾರತದ ಸಂಸತ್ತು ಮತ್ತು ಕರ್ನಾಟಕ ವಿಧಾನಸಭೆ ಎರಡರಲ್ಲೂ ಪ್ರತ್ಯೇಕ ಪ್ರಾತಿನಿಧ್ಯವನ್ನು ನೀಡಲು ಆಗ್ರಹ : ಸಿಎನ್‌ಸಿಯಿಂದ ಸತ್ಯಾಗ್ರಹ*
  • *ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಜಾಥ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಭಾವೈಕ್ಯತೆಯ ನೆಲೆ ಬೀಡು ಕೊಡಗಿನ ಎಮ್ಮೆಮಾಡು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾವೈಕ್ಯತೆಯ ನೆಲೆ ಬೀಡು ಕೊಡಗಿನ ಎಮ್ಮೆಮಾಡು

ಫೆಬ್ರವರಿ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಫೆ.24 : ಕೊಡಗು ಪ್ರಕೃತಿ ಸೌಂದರ್ಯದ ಜಿಲ್ಲೆ. ಅದರಲ್ಲೂ ಮಡಿಕೇರಿ ತಾಲೂಕು ನಾಲ್ಕು ನಾಡಿನ ಎಮ್ಮೆಮಾಡು ಗ್ರಾಮವು ಜೀವನದಿ ಕಾವೇರಿಯ ದಡದಲ್ಲಿದ್ದು, ದಕ್ಷಿಣ ಭಾರತ, ದಕ್ಷಿಣ ಕರ್ನಾಟಕದ ಮುಸ್ಲಿಂ ಪುಣ್ಯ ಕ್ಷೇತ್ರಗಳ ಪೈಕಿ ಎಮ್ಮೆಮಾಡು ಗ್ರಾಮಕ್ಕೆ ಅಗ್ರಸ್ಥಾನ ಇದೆ.
ಇಲ್ಲಿ ಸತ್ಯಸಂಧ0ದೈವ ಭಕ್ತ ಪವಾಡ ಪುರುಷ ಸೂಫಿ ಸಯ್ಯದ್ ವಲಿಯುಲ್ಲಾರವರು ಈ ಸ್ಥಳದಲ್ಲಿ ಅಂತಿಮ ವಿಶ್ರಾಂತಿ ಪಡೆಯುತ್ತಿರುವುದೇ ಈ ಸ್ಥಳದ ಕೀರ್ತಿ, ಪ್ರಸಿದ್ಧಿಗೆ ಕಾರಣ.
ಜಿಲ್ಲಾ ಕೇಂದ್ರ ಮಡಿಕೇರಿಯಿಂದ ನಾಪೋಕ್ಲುವಿಗಾಗಿ ಸುಮಾರು 32 ಕಿ.ಮೀ. ಚಲಿಸಿದರೆ, ಈ ಗ್ರಾಮಕ್ಕೆ ತಲುಪಬಹುದು. ವಾರ್ಷಿಕವಾಗಿ ಇಲ್ಲಿ ಮಾರ್ಚ್ ತಿಂಗಳಲ್ಲಿ ಊರೂಸ್ ಜರುಗಲಿದ್ದು, ಇಂದು ಧ್ವಜಾರೋಣದ ಮೂಲಕ ಚಾಲನೆ ದೊರೆಯಿತು. ಫೆ. 27 ರಂದು ಸರ್ವಧರ್ಮ ಸಮ್ಮೇಳನ ಮತ್ತು ಅನ್ನದಾನ ನಡೆಯಲಿದ್ದು, ಮಾ.3 ರಂದು ಹಬ್ಬಕ್ಕೆ ತೆರೆ ಬಿಳಲಿದೆ.
ಇತಿಹಾಸ : ನೂರಾರು ವರ್ಷಗಳ ಹಿಂದೆ ಸೂಫಿ-ಸಯ್ಯದ್ ರವರು ಮರಣ ಸಯ್ಯೆಯಲ್ಲಿ ಬರಕೊಲ್ಲಿ ಎಂಬ ಜಾಗದಲ್ಲಿ ಬಂಡೆಯ ಮೇಲೆ ಜೀವನ್ ಮರಣ ಸ್ಥಿತಿಯಲ್ಲಿದ್ದ ಸಂದರ್ಭ ನೆಲಜಿ ಗ್ರಾಮದ ಕೊಡವ ಜನಾಂಗಕ್ಕೆ ಸೇರಿದ ಮಣವಟ್ಟೀರ ಕುಟುಂಬದ ಗದ್ದೆಯಲ್ಲಿ ಗೂಟಕ್ಕೆ ಕಟ್ಟಿ ಹಾಕಿದ ಹಸುವೊಂದು ಹಗ್ಗವನ್ನು ತುಂಡರಿಸಿಕೊ0ಡು ಬಂದು ಮರಣ ಸಯ್ಯೆಯಲ್ಲಿದ್ದ ಸೂಫಿ-ಸಯ್ಯದ್ಗೆ ತನ್ನ ಕೆಚ್ಚಲಿನಿಂದ ಹಾಲುಣಿಸಿದ ಚರಿತ್ರೆ ಇದೆ.
ಅದರಂತೆ ಇಂದೂ ಕೂಡ ಎಮ್ಮೆಮಾಡು ಬರಕೊಲ್ಲಿ ಎಂಬ ಜಾಗದಲ್ಲಿ ಕಲ್ಲು ಬಂಡೆಯ ಮೇಲೆ ಹಸು ಹಾಲುಣಿಸಿದ ಕುರುಹು ಆಗಿ ಹಸುವಿನ ಹೆಜ್ಜೆ ಮತ್ತು ಹಗ್ಗದ ಗುರುತನ್ನು ಕಲ್ಲಿನ ಮೇಲೆ ಕಾಣಬಹುದಾಗಿದೆ. ಇದು ಸಹ ಒಂದು ಪ್ರಸಿದ್ಧ ತಾಣವಾಗಿದೆ. ಇಲ್ಲಿ ಗೋ ಹತ್ಯೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ಮಾಡಿದವರಿಗೆ ಮಾರಕ ರೋಗ ಬಂದಿರುವ ನಿದರ್ಶಗಳಿವೆ. ಜಾನುವಾರುಗಳಿಗೆ ರೋಗ ಬಂದರೆ ಇಲ್ಲಿಗೆ ಹರಕೆ ಮಾಡಿಕೊಂಡರೆ ಕೂಡಲೇ ರೋಗ ವಾಸಿಯಾಗುತ್ತದೆ ಎಂಬ ಪ್ರತೀತಿ ಇದೆ.
ಅಹ್ಲ್ಬೈತ್-ಆದೂರ್-ತಂಞಳ್ : ನೂರಾರು ವರ್ಷಗಳ ಹಿಂದೆ ಮಹಮ್ಮದ್ ಪೈಗಂಬರ್ರವರ ವಂಶಸ್ಥರಾದ ಆದೂರಿನ ಸಯ್ಯದ್-ಹಸನ್-ಸಖಾಫಿಲ್ಲ್-ಅಲ್ಲರಮ್ಮಿ-ತಂಞಳ್ರವವರು ಸೂಫಿ ಸಯ್ಯದ್ ಅವರ ದರ್ಗಾ ಶರೀಫ್ಗೆ ಸಂದರ್ಶಕರಾಗಿ ಬಂದಿದ್ದ ಸಂದರ್ಭ, ವೃದ್ಧರಾದ ಇವರು ನನಗೆ ನಿಮ್ಮೊಂದಿಗೆ ಅಂತಿಮ ವಿಶ್ರಾಂತಿಗೆ ಸ್ಥಳವಕಾಶ ಕಲ್ಪಿಸಿ ಎಂದು ಸೂಫಿ-ಸಯ್ಯದ್-ವಲಿಯುಲ್ಲಾ ಕೋರಿಕೊಂಡರ0ತೆ. ತಂಞಳ್ ಅವರ ಕೋರಿಕೆಯನ್ನು ಮನ್ನಿಸಿದ ಸೂಫಿ-ಸಯ್ಯದ್ ಅಲ್ಲರಮ್ಮಿ ತಂಞಳ್ಗೆ ಎತ್ತರದ ದೇವಸ್ಥಾನ ನೀಡಿ ಗೌರವಿಸಿದ್ದಾರೆ. ಇಂದು ಕೂಡ ದರ್ಗಾ ಶರೀಫ್ಗೆ ಮೆಟ್ಟಿಲಿಳಿದು ಸಾಗುವಾಗ ಮೊದಲು ದೊರಕುವ ಕಟ್ಟಡವೇ ಅಲ್ಲರಮ್ಮಿ ತಂಞಳ್ ಅವರ ದರ್ಗಾ ಶರೀಫ್.
ವರ್ಷದ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ವಾರ್ಷಿಕ ಊರೂಸ್ ಸಮಾರಂಭ ನಡೆಯಲಿದ್ದು, ಈ ಭಾರಿ ಪೆಬ್ರವರಿ ತಿಂಗಳಲ್ಲಿ ಉರೂಸ್ ನಡೆಯಲಿದೆ. ಇಲ್ಲಿಗೆ ದೇಶ ವಿದೇಶಗಳಿಂದ, ಹೊರ ರಾಜ್ಯ, ಹೊರ ಜಿಲ್ಲೆಗಳಿಂದ ಲಕ್ಷಾಂತರ ಜನರು ಜಾತಿ, ಬೇಧ ಮರೆತು ಆಗಮಿಸಿ ತಮ್ಮ ಸಂಕಷ್ಟಗಳನ್ನು ಪರಿಹರಿಸಲು ದರ್ಗಾ ಶರೀಫ್ ಬಳಿ ಬಂದು ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡು ಹರಕೆ ಕಾಣಿಕೆಯನ್ನು ಸಹ ಒಪ್ಪಿಸುತ್ತಾರೆ.
ಎಮ್ಮೆಮಾಡು ತಾಜುಲ್-ಇಸ್ಲಾಂ-ಮುಸ್ಲಿ0 ಜಮಾಯತ್ ದರ್ಗಾ ಶರೀಫ್ನ ಉಸ್ತುವಾರಿ ನೋಡಿಕೊಳ್ಳುತ್ತಿದ್ದು, ವಿದ್ಯಾರ್ಥಿಗಳಿಗೆ ಧಾರ್ಮಿಕ ವಿದ್ಯಾಭ್ಯಾಸ, ಅರಬ್ಬಿ ಶಾಲೆ, ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿರುವುದು ಸಂತಸದ ವಿಷಯವಾಗಿದೆ. ಇಲ್ಲಿ ಬಡ ಮಕ್ಕಳ ಅನಾಥಾಲಯ ಸಹ ಇದ್ದು, ಅವರಿಗೆ ಉಚಿತ ವಸತಿ, ಊಟ, ವಿದ್ಯಾಭ್ಯಾಸವನ್ನು ನೀಡಲಾಗುತ್ತಿದೆ.

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಂದು ತಲಕಾವೇರಿ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ*

ಏಪ್ರಿಲ್ 2, 2026

*ಏ.8 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*

ಏಪ್ರಿಲ್ 2, 2026

*ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‍ನಲ್ಲಿ ಕ್ರಿಯೇಟಿವ್ ಚಿಲಿಪಿಲಿ ಬೇಸಿಗೆ ಶಿಬಿರ ಉದ್ಘಾಟನೆ*

ಏಪ್ರಿಲ್ 2, 2026

*ಏ.8 ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರ*

ಏಪ್ರಿಲ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.2 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಏಪ್ರಿಲ್, 08 ರಂದು ಬೆಳಗ್ಗೆ 11…

*ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‍ನಲ್ಲಿ ಕ್ರಿಯೇಟಿವ್ ಚಿಲಿಪಿಲಿ ಬೇಸಿಗೆ ಶಿಬಿರ ಉದ್ಘಾಟನೆ*

ಏಪ್ರಿಲ್ 2, 2026

*ವಿರಾಜಪೇಟೆ : ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಒದಗಿಸಲು ಸಿ.ಪಿ.ಐ.ಎಂ ಪಕ್ಷ ಆಗ್ರಹ

ಏಪ್ರಿಲ್ 2, 2026

*ಗದ್ದೆಹಳ್ಳದಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ : ಶಿಕ್ಷಕರನ್ನು ಗೌರವಿಸಲು ಪಿ.ಆರ್.ಸುನಿಲ್‍ಕುಮಾರ್ ಕರೆ*

ಏಪ್ರಿಲ್ 2, 2026

*ಛಾಯಾಗ್ರಹಣದ ದರ ಶೇ.10ರಷ್ಟು ಹೆಚ್ಚಳ : ಡಿ.ಸಿ.ರವೀಂದ್ರ*

ಏಪ್ರಿಲ್ 2, 2026

*ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಪ್ರಾರ್ಥನಾ ಕೂಟ : ವಿಶೇಷ ಬಲಿಪೂಜೆ*

ಏಪ್ರಿಲ್ 2, 2026

*ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*

ಏಪ್ರಿಲ್ 2, 2026

*ಸಿಕ್ಕಿಂನ ಬೌದ್ಧ ಸನ್ಯಾಸಿ ಸಮುದಾಯದ “ಸಂಘ” ಕ್ಷೇತ್ರದ ಮಾದರಿಯಲ್ಲೇ ಆದಿಮಸಂಜಾತ ಕೊಡವ ಸಮುದಾಯಕ್ಕೆ ಭಾರತದ ಸಂಸತ್ತು ಮತ್ತು ಕರ್ನಾಟಕ ವಿಧಾನಸಭೆ ಎರಡರಲ್ಲೂ ಪ್ರತ್ಯೇಕ ಪ್ರಾತಿನಿಧ್ಯವನ್ನು ನೀಡಲು ಆಗ್ರಹ : ಸಿಎನ್‌ಸಿಯಿಂದ ಸತ್ಯಾಗ್ರಹ*

ಏಪ್ರಿಲ್ 2, 2026

*ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಜಾಥ*

ಏಪ್ರಿಲ್ 2, 2026

*ಏ.8 ರಿಂದ ಬೇಂಗೂರು ಶ್ರೀ ಸುಬ್ರಹ್ಮಣ್ಯ ದೇವಾಲಯದ ಪಂಚ ಲೋಹದ ಬಿಂಬ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮ ಕಲಶಾಭೀಷೆಕ*

ಏಪ್ರಿಲ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.