Facebook Twitter WhatsApp Email Telegram Copy Link ಬೆಂಗಳೂರು ಫೆ.24 : ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ಚಲನಚಿತ್ರ ಕಪ್- 2023 ಕ್ರಿಕೆಟ್ ಪಂದ್ಯಾವಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಹಾಗೂ ಕನ್ನಡ ಚಲನಚಿತ್ರರಂಗದ ಖ್ಯಾತ ನಟರು ಹಾಜರಿದ್ದರು.
*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*ಆಗಷ್ಟ್ 24, 2026