Facebook Twitter WhatsApp Email Telegram Copy Link ಮಡಿಕೇರಿ ಮಾ.18 : ಪೊನ್ನಂಪೇಟೆ ಗ್ರಾ.ಪಂ ಸ್ವಚ್ಛತಾಗಾರರಾದ ಹೆಚ್. ಆರ್.ಪರಮೇಶ್ ಅವರ ಪುತ್ರಿ ಹೆಚ್. ಪಿ.ಸ್ವಾತಿ ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದು, ಇವರ ಉನ್ನತ ವ್ಯಾಸಂಗಕ್ಕಾಗಿ ಗ್ರಾ. ಪಂ ವತಿಯಿಂದ ಲ್ಯಾಪ್ಟಾಪ್ ನೀಡಿ ಪ್ರೋತ್ಸಾಯಿಸಲಾಯಿತು.
*ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ : ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ, ಕೆ.ಆರ್. ವೃತ್ತದಲ್ಲಿ ಪುಷ್ಪಾರ್ಚನೆ, 40ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಅನ್ನಸಂತರ್ಪಣೆ*ಜೂನ್ 4, 2026