Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಕೊಡವ ಕೌಟುಂಬಿಕ ಹಾಕಿ ನಮ್ಮೆ : 26 ತಂಡಗಳು ಮುನ್ನಡೆ
ಇತ್ತೀಚಿನ ಸುದ್ದಿಗಳು

ಕೊಡವ ಕೌಟುಂಬಿಕ ಹಾಕಿ ನಮ್ಮೆ : 26 ತಂಡಗಳು ಮುನ್ನಡೆ

March 20, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಮಾ.20 : ಚೆರಿಯಪರಂಬುವಿನ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆರಂಭಗೊಂಡಿರುವ ಅಪ್ಪಚೆಟ್ಟೋಳಂಡ ಕುಟುಂಬಸ್ಥರು ಸಾರಥ್ಯ ವಹಿಸಿದ್ದ 23ನೇ ಕೊಡವ ಕೌಟುಂಬಿಕ ಹಾಕಿ ನಮ್ಮೆಯ ಪಂದ್ಯಾವಳಿಯ ಮೊದಲ ದಿನ ವಿವಿಧ ತಂಡಗಳು ಸೆಣೆಸಾಟ ನಡೆಸಿದವು.
ಮೂರು ಮೈದಾನಗಳಲ್ಲಿ ನಡೆದ ಪಂದ್ಯಗಳಲ್ಲಿ ಪೆಮ್ಮಡಿಯಂಡ, ಚೊಟ್ಟೆಯಂಡ, ಪುಟ್ಟಿಚಂಡ, ಚೇರಂಡ, ಕಬ್ಬಚ್ಚಿರ, ಅಮ್ಮಂಡ, ಕೊಂಡಿರ ಸೇರಿದಂತೆ ವಿವಿಧ ತಂಡಗಳು ಗೆಲುವು ಸಾಧಿಸಿದವು.
ಮೈದಾನ ಒಂದರಲ್ಲಿ ನಡೆದ ಮೊದಲ ಪಂದ್ಯದಲ್ಲಿ ಪೆಮ್ಮಡಿಯಂಡ ಮತ್ತು ಮಚ್ಚುರ ತಂಡಗಳು ಸೆಣೆಸಾಟ ನಡೆಸಿದವು. ಪೆಮ್ಮಡಿಯಂಡ ತಂಡ ನಾಲ್ಕು ಗೋಲು ಗಳಿಸಿದರೆ ಮಚ್ಚುರತಂಡ ಮೂರು ಗೋಲು ಗಳಿಸಿ ಸೋಲನ್ನನುಭವಿಸಿತು. ಎರಡನೇ ಪಂದ್ಯದಲ್ಲಿ ಕಾಂಡಂಡ ಮತ್ತು ಪುಟ್ಟಿಚಂಡ ತಂಡಗಳು ಸೆಣೆಸಾಡಿದವು ಪುಟ್ಟಿಚಂಡ ತಂಡ ಒಂದು ಗೋಲು ಗಳಿಸಿದರೆ ಕಾಂಡಂಡ ತಂಡ ಯಾವುದೇ ಗೋಲುಗಳಿಸಲಿಲ್ಲ. ಮೂರನೇ ಪಂದ್ಯದಲ್ಲಿ ಚೇರಂಡ ತಂಡ ಎರಡು ಗೋಲು ಗಳಿಸಿದರೆ ಅಲ್ಲಾರಂಡ ತಂಡ ಯಾವುದೇ ಗೋಲು ಗಳಿಸಲು ಶಕ್ತವಾಗಲಿಲ್ಲ.
ಐದನೇ ಪಂದ್ಯದಲ್ಲಿ ಕಬ್ಬಚ್ಚಿರ ತಂಡ ಗೆಲುವು ಸಾಧಿಸಿತು. ಮೇಚಿಯಂಡ ತಂಡದ ವಿರುದ್ದ 2-1 ಅಂತರದ ಗೆಲುವು ಸಾಧಿಸಿತು. ಆರನೇ ಪಂದ್ಯದಲ್ಲಿ ಅಮ್ಮಂಡ ತಂಡಕ್ಕೆ ಗೆಲುವು ಲಭಿಸಿತು. ಅಮ್ಮಂಡ ತಂಡವು ಕೂಪದಿರ ತಂಡದ ವಿರುದ್ಧ 2-1 ಅಂತರದ ಗೆಲುವು ಸಾಧಿಸಿತು. ಏಳನೇ ಪಂದ್ಯದಲ್ಲಿ ಕೊಂಡಿರ ತಂಡ ಎರಡು ಗೋಲುಗಳ ಮುನ್ನಡೆ ಸಾಧಿಸಿತು. ಗಂಡಂಗಡ ತಂಡ ಕೇವಲ ಒಂದು ಗಳಿಸಿತು.
ಎರಡನೇ ಮೈದಾನದಲ್ಲಿ ಚೋಳಂಡ ಮತ್ತು ಕೋಚಮಂಡ ತಂಡಗಳ ನಡುವೆ ಮೊದಲ ಪಂದ್ಯ ನಡೆಯಿತು. ಚೋಳಂಡ ತಂಡ ಒಂದು ಗೋಲು ಗಳಿಸುವುದರೊಂದಿಗೆ ಕೋಚಂಮಡ ತಂಡದ ವಿರುದ್ಧ ಗೆಲವು ಸಾಧಿಸಿತು. ಕೋಚಮಂಡ ತಂಡಕ್ಕೆ ಯಾವುದೇ ಗೋಲು ಗಳಿಸಲು ಸಾಧ್ಯವಾಗಲಿಲ್ಲ. ಎರಡನೇ ಪಂದ್ಯದಲ್ಲಿ ಮೇವಡ ತಂಡವು ಬೊಳಿಯಾಡಿರ ತಂಡದ ವಿರುದ್ಧ ಗೆಲುವು ಸಾಧಿಸಿತು. ಬೊಳಿಯಾಡಿರ ತಂಡ ಕೇವಲ ಒಂದು ಗೋಲು ಗಳಿಸಲು ಶಕ್ತವಾಯಿತು.

ನಾಲ್ಕನೇ ಪಂದ್ಯದಲ್ಲಿ ಬಳ್ಳಂಡ ಮತ್ತು ಪೊರ್ಕೊಂಡ ತಂಡಗಳು ಸ್ಪರ್ಧೆ ನಡೆಸಿದವು. ಬೊಳ್ಳಂಡ ತಂಡವು 1-0 ಅಂತರದ ಗೆಲುವು ಸಾಧಿಸಿತು. ಮತ್ತೊಂದು ಪಂದ್ಯದಲ್ಲಿ ಬೊಳಕಾರಂಡ ತಂಡಕ್ಕೆ ಎರಡು ಗೋಲು ಲಭಿಸಿದರೆ ಮಚ್ಚಂಡ ತಂಡಕ್ಕೆ ಒಂದು ಗೋಲು ಲಭಿಸಿತು.
ಮೂರನೇ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೋಣಿಯಂಡ ತಂಡ ಟೈ ಬ್ರೇಕರ್ ನಲ್ಲಿ 3- 2 ಅಂತರದ ಗೆಲುವು ಸಾಧಿಸಿತು.ಪೊರೆಂಗಡ ಮತ್ತು ಕಲ್ಲೆಂಗಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಪೊರೆಂಗಡ ತಂಡ 1-0 ಅಂತರದ ಗೆಲುವು ಸಾಧಿಸಿತು. ಮತ್ತೊಂದು ಪಂದ್ಯದಲ್ಲಿ ಕರವಂಡ ತಂಡವು ಮುಕ್ಕಾಟಿರ (ಬೇತ್ರಿ) ತಂಡದ ವಿರುದ್ಧ 3-1 ಅಂತರದಲ್ಲಿ ಮುನ್ನಡೆ ಸಾಧಿಸಿತು. ಮೂರನೇ ಪಂದ್ಯದಲ್ಲಿ ಮುಂಡಚಾಡಿರ ತಂಡವು ಪುಚ್ಚಿಮಂಡ ತಂಡದ ವಿರುದ್ಧ ಗೆಲುವು ಸಾಧಿಸಿತು.ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಅಪ್ಪಚೆಟ್ಟೋಳಂಡ ತಂಡ ಗೆಲುವು ಸಾಧಿಸಿತು.ಐದನೇ ಪಂದ್ಯದಲ್ಲಿ ಕೇಚೆಟ್ಟಿರ ತಂಡವು ಪಾಸುರ ತಂಡದ ವಿರುದ್ಧ 3-0 ಅಂತರದ ಗೆಲುವು ಸಾಧಿಸಿತು.
ಮಚ್ಚಾರಂಡ ಮತ್ತು ಕಾಟುಮಣಿಯಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಮಚ್ಚಾರಂಡ ತಂಡ 3-0 ಅಂತರದಿಂದ ಗೆಲುವು ಸಾಧಿಸಿತು.ಕಾಟುಮಣಿಯಂಡ ತಂಡಕ್ಕೆ ಯಾವುದೇ ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇಂದಿನ ಪಂದ್ಯಗಳು

ಮೈದಾನ-1
8.30 ಗಂಟೆಗೆ ಮುಂಡಂಡ- ನಾಪಂಡ
9:30 ಕ್ಕೆ ಕುಟ್ಟಂಡ ( ಅಮ್ಮತಿ)- ಪೊನ್ನತಂಡ
10.30 ಕ್ಕೆ ವಾಟೆರಿರ- ನಂದಿನೆರವಂಡ
11:30 ಕ್ಕೆ ನಾಗಂಡ- ಕುಪ್ಪಂಡ ( ನಾಂಗಲ)
12:30 ಕ್ಕೆ ಮದ್ರೀರ-ಪಾಲೆಂಗಡ
1:30 ಕ್ಕೆ ತಿರೋಡಿರ-ಮೂಕಂಡ
2.30ಕ್ಕೆ ಬಯವಂಡ-ಅಪ್ಪಾರಂಡ
3:30ಕ್ಕೆ ತಂಬುಕುತ್ತೀರ- ಬಾದುಮಂಡ

ಮೈದಾನ-2
8.30 ಕ್ಕೆ ಕಾಳೆಯಂಡ- ಮೂಡೆರ
9:30ಕ್ಕೆ ಕಾಂಗೀರ- ನಿಡುಮಂಡ
10.30 ಕ್ಕೆ ನಂಬುಡಮಾಡ-ಪುತ್ತರಿರ
11:30ಕ್ಕೆ ೋಡಿಯಂಡ-ಪುಲಿಯಂಡ
12:30ಕ್ಕೆ ಅಯ್ಯನೆರವಂಡ-ಪಟ್ಟಮಾಡ
1.30ಕ್ಕೆ ಐಚಂಡ- ಗೌಡಂಢ
2:30ಕ್ಕೆ ಕಾಟುಮನೀಐಮಢ-ಮಚ್ಚಾರಂಡ
3:30ಕ್ಕೆ ಕಂಜಿತಂಡ-ಚೋಕಂಡ

ಮೈದಾನ-3
8:30ಕ್ಕೆ ಕೈಬುಲಿರ- ಕುಂಚೆಟ್ಟಿರ
9.30 ಕ್ಕೆ ಬಟ್ಟೀರ-ಚೊಟ್ಟೇರ
10:30ಕ್ಕೆ ಕೇತಿರ -ಮಾಣಿಕಂಡ
11:30 ಕ್ಕೆ ಮಾದಂಡ-ಚೆರಿಯಪಂಡ
12:30ಕ್ಕೆ ಅಡ್ಡೇಂಗಡ-ಕೂಡಂಡ
1.30 ಕ್ಕೆ ಅರಮನೆಮಾಡ- ಅಲೆಮಾಡ
2.30 ಕ್ಕೆ ಕೀತಿಯಂಡ- ಅಪ್ಪುಮಣಿಯಂಡ

ವರದಿ : ದುಗ್ಗಳ ಸದಾನಂದ. 

Share. Facebook Twitter Pinterest LinkedIn Tumblr Email WhatsApp
Previous Articleಮಜ್ಲಿಸ್ ಖುದ್ದಾಮುಲ್ ಅಹ್ಮದಿಯಾ ಯುವ ಘಟಕದಿಂದ ಸ್ವಚ್ಛತಾ ಶ್ರಮದಾನ
Next Article ಮಡಿಕೇರಿಯಲ್ಲಿ  ಕುಂತಿ ಟೀಚರ್ ಸಾಕ್ಷ್ಯ ಚಿತ್ರ ಲೋಕಾಪ೯ಣೆ :  ಶಿಕ್ಷಕ ವೃತ್ತಿಯಲ್ಲಿರುವವರು ಎಂದೂ ಹೊಣೆಯಿಂದ ನಿವೃತ್ತಿಯಾಗುವುದಿಲ್ಲ  : ಡಾ.ಎಂ.ಜಿ.ಪಾಟ್ಕರ್

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.