Facebook Twitter WhatsApp Email Telegram Copy Link ಮಡಿಕೇರಿ ಮಾ.28 : ಸಿದ್ದಾಪುರ ಗುಹ್ಯ ಗ್ರಾಮದ ಜಮೀಲಾ ಅವರ ಅಂಗಳದಲ್ಲಿದ್ದ 5 ಅಡಿ ಉದ್ದದ ನಾಗರ ಹಾವನ್ನು ಉರಗ ಪ್ರೇಮಿ ಸುರೇಶ್ ಪೂಜಾರಿ ರಕ್ಷಿಸಿ ಮಾಲ್ದಾರೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ. ಹಾವುಗಳನ್ನು ಕಂಡರೆ ಕೊಲ್ಲದೆ ಈ ಸಂಖ್ಯೆಗೆ 8277131863 ಕರೆ ಮಾಡುವಂತೆ ಸುರೇಶ್ ಮನವಿ ಮಾಡಿದ್ದಾರೆ.
*ಕ್ರಿಯೇಟಿವ್ನಲ್ಲಿ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ : ಓದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ : ವಾಗ್ಮಿ ಕೆ.ರಾಜೇಂದ್ರ ಭಟ್*ಜೂನ್ 26, 2026