Facebook Twitter WhatsApp Email Telegram Copy Link ಮಡಿಕೇರಿ ಮಾ.28 : ಸಿದ್ದಾಪುರ ಗುಹ್ಯ ಗ್ರಾಮದ ಜಮೀಲಾ ಅವರ ಅಂಗಳದಲ್ಲಿದ್ದ 5 ಅಡಿ ಉದ್ದದ ನಾಗರ ಹಾವನ್ನು ಉರಗ ಪ್ರೇಮಿ ಸುರೇಶ್ ಪೂಜಾರಿ ರಕ್ಷಿಸಿ ಮಾಲ್ದಾರೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ. ಹಾವುಗಳನ್ನು ಕಂಡರೆ ಕೊಲ್ಲದೆ ಈ ಸಂಖ್ಯೆಗೆ 8277131863 ಕರೆ ಮಾಡುವಂತೆ ಸುರೇಶ್ ಮನವಿ ಮಾಡಿದ್ದಾರೆ.
*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*ಆಗಷ್ಟ್ 28, 2026