Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
  • ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
  • *ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*
  • *ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು ಗ್ರಾ.ಪಂ : ಮೀನು, ಮಾಂಸ ಮಳಿಗೆ ಹರಾಜು ಪ್ರಕ್ರಿಯೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು ಗ್ರಾ.ಪಂ : ಮೀನು, ಮಾಂಸ ಮಳಿಗೆ ಹರಾಜು ಪ್ರಕ್ರಿಯೆ*

ಮಾರ್ಚ್ 29, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮಾ.29 :  ಗ್ರಾಮ ಪಂಚಾಯಿತಿಯ 2023 -24ನೇ ಸಾಲಿನ ಹರಾಜು ಪ್ರಕ್ರಿಯೆಯು ಪಂಚಾಯತಿ ಅಧ್ಯಕ್ಷರಾದ ಪಾರ್ವತಿ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾ.ಪಂ ಸಭಾಂಗಣದಲ್ಲಿ ನಡೆದ ಹರಾಜಿನ ಮೊದಲ ಭಾಗವಾದ ಸಂತೆ ಸುಂಕ ಎತ್ತಾವಳಿ ಮತ್ತು ವಾಹನ ಸುಂಕ ಎತ್ತಾವಳಿ ಸರ್ಕಾರದ ಬಿಡ್ದುವರೆಗು ಬಾರದೆ ಇರುವುದರಿಂದ ಇದನ್ನು ಮುಂದೂಡಲಾಯಿತು.

ಹಸಿಮೀನು ಮಾರಾಟಕ್ಕೆ ಸರ್ಕಾರಿ ಬಿಡ್ಡು 2,76000ಕ್ಕೆ ನಡೆದ ಎರಡು ಲೈಸನ್ಸ್ ಮೂರು ಜನ ಬಿಡ್ಡುದಾರರ ಮಧ್ಯೆ ನಡೆದ ಜಿದ್ದಾಜಿದ್ದಿನ ಪೈಪೋಟಿಯಿಂದ ಲೈಸೆನ್ಸ್ ಒಂದಕ್ಕೆ ಬರೋಬ್ಬರಿ 10 ಲಕ್ಷದ 800 ರೂ.ಗಳಿಗೆ ಹೋದರೆ, ಹಸಿಮೀನು ಮಾರಾಟದ ಮತ್ತೊಂದು ಲೈಸನ್ಸ್ ಬರೋಬ್ಬರಿ 13 ಲಕ್ಷದ 25ಸಾವಿರಕ್ಕೆ ಹರಾಜು ಮಾಡಲಾಯಿತು.

ಕುರಿಮಾಂಸ ಎರಡು ಲೈಸನ್ಸ್ ನಲ್ಲಿ ಒಂದು 1,39200ಕ್ಕೆಹರಾಜಾದರೆ ಮತ್ತೊಂದು 2,50,100ಕ್ಕೆ ಹರಾಜು ಮಾಡಲಾಯಿತು. ಅದರಂತೆ ಕೋಳಿ ಮಾಂಸ ಮಳಿಗೆ ಒಂದಕ್ಕೆ 55,100 ರಂತೆ ಆರು ಮಳಿಗೆ ಲೈಸೆನ್ಸ್ ಹೋದರೆ, ಹಂದಿಮಾಂಸ ಮಳಿಗೆ ಒಂದು 22,100ಕ್ಕೆ ಹರಾಜು ಮಾಡಲಾಯಿತು.

ಈ ಸಂದರ್ಭ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಹಿತಿ ಹಕ್ಕು ಕಾರ್ಯಕರ್ತ ಹ್ಯಾರಿಸ್ ಪಂಚಾಯತ್ ರಾಜ್ ನಿಯಮದ ಕಲಂ 67ರ ಅನ್ವಯ ಉಪದ್ರಕಾರಿ ಹಾಗೂ ಅಪಾಯಕಾರಿ ವ್ಯಾಪಾರವಾಗಿರುವ ಮೀನು ಮತ್ತು ಮಾಂಸ ಮಾರಾಟದ ಹಕ್ಕು ಸ್ಥಳ ಗುರುತಿಸದೆ ಬಹಿರಂಗರಾಜು ನಡೆಸುವುದು ಪಂಚಾಯತ್ ರಾಜ್ ನಿಯಮದ ವಿರುದ್ಧವಾಗಿದೆ.  ತ್ಯಾಜ್ಯ ವಿಲೇವಾರಿ ಸಮಸ್ಯೆಯಿಂದ ಹಾಗೂ ಎಲ್ಲೆಂದರಲ್ಲಿ ವ್ಯಾಪಾರ ಮಾಡುವುದರಿಂದ ಕೆಲವರು ತ್ಯಾಜ್ಯ ವಿಲೇವಾರಿಗೆ ಸ್ಥಳವಿಲ್ಲದೆ ಮೀನು ಮತ್ತು ಮಾಂಸದ ತ್ಯಾಜ್ಯವನ್ನು ಜೀವನದಿ ಕಾವೇರಿಗೆ ಎಸೆಯುತ್ತಿದ್ದು, ಇದರಿಂದ ಜೀವ ಜಲ ಮಲಿನವಾಗುತ್ತಿದೆ ಎಂದು ಆರೋಪಿಸಿದರು.

ಪಂಚಾಯಿತಿ ನಿಯಮಾನಸಾರ ತೆರಿಗೆ ನಿಗದಿ ಹಾಗೂ ತೆರಿಗೆ ವಸೂಲಿ ಮಾಡಿದ್ದಲ್ಲಿ ಸ್ಥಳೀಯ ಸಂಪನ್ಮೂಲ ಕ್ರೂಡೀಕರಣ ಹೆಚ್ಚು ಮಾಡಬಹುದು. ಅದು ಬಿಟ್ಟು ಬಹಿರಂಗ ಹರಾಜು ನಡೆಸಿ ಸ್ಥಳೀಯ ಸಂಪನ್ಮೂಲ ಕ್ರೂಡೀಕರಣಕ್ಕೆ ಮುಂದಾಗಿ ಈ ರೀತಿಯ ಬಹಿರಂಗ ಹರಾಜಿನಿಂದ ಬಿಡ್ದುದಾರರು ಪರಸ್ಪರ ಪ್ರತಿಷ್ಠೆ ಹಾಗೂ ಜಿದ್ದಿಗೆ ಬಿದ್ದು ದೊಡ್ಡ ಮೊತ್ತಗಳಿಗೆ ಮಾರುಕಟ್ಟೆ ಹಾಗೂ ವ್ಯಾಪಾರ ಹಕ್ಕನ್ನು ಪಡೆದುಕೊಂಡವರು ಅನಿವಾರ್ಯ ಕಾರಣದಿಂದ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಬೇಕಾಗುತ್ತದೆ. ಇದು ಈ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರ ಮೇಲೆ ಹೊರೆಯಾಗಲಿದೆ ಆದ್ದರಿಂದ ಜನರಿಂದ ಚುನಾಯಿತರಾದ ಜನಪ್ರತಿನಿಧಿಗಳು ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಪರಸ್ಪರ ಜಿದ್ದಾಜಿದ್ದಿಗೆ ಅವಕಾಶ ಕೊಡದೆ ವ್ಯಾಪಾರಕ್ಕೆ ಇಚ್ಛಿಸುವ ಎಲ್ಲರಿಗೂ ಪರವಾನಾಗಿ ನೀಡುವಂತೆ ಮನವಿ ಮಾಡಿದರು.

ಮತ್ತೋರ್ವ ಬಿಡ್ದುದಾರ ನಾಸಿರ್ ಮಾತನಾಡಿ, ಸುಂಕ ಎತ್ತಾವಳಿ ಹಕ್ಕುದಾರರು ಹಕ್ಕಿನ ಮೊತ್ತದ 18% ಜಿಎಸ್‌ಟಿ ಹಣವನ್ನು ಪಂಚಾಯಿತಿಗೆ ಪಾವತಿಸುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಇತರೆ ಬಿಡ್ದುದಾರರು ಧ್ವನಿಗೂಡಿಸಿದರು.

ಬಿಡ್ದುದಾರರ ಮನವಿಗೆ ಒಪ್ಪಿಗೆ ಸೂಚಿಸಿದ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯಿತಿ ಸದಸ್ಯರು ಪಂಚಾಯಿತಿ ಸಭೆ ಸೇರಿ ಪೂರಕವಾಗಿ ಕ್ರಮ ಕೈಗೊಳ್ಳುವುದಾಗಿ ಒಪ್ಪಿಕೊಂಡರು. ಈಗಾಗಲೇ ಬಾಕಿ ಇರುವ ಹಕ್ಕುದಾರಿಕೆಯನ್ನು ಗ್ರಾಮ ಪಂಚಾಯಿತಿ ಸಭೆಯ ನಂತರ ಪ್ರಕಟಿಕಿಸಲಾಗುವುದು ಎಂದು ಪಂಚಾಯಿತಿ ಅಧ್ಯಕ್ಷರು ತಿಳಿಸಿದರು.

ಮುಂದಿನ ದಿನಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿ ಹರಾಜು ಪ್ರಕ್ರಿಯೆ ನಡೆಯದೇ ಇದ್ದಲ್ಲಿ ಕಳೆದ ವರ್ಷದ ಹಕ್ಕುದಾರರಿಗೆ ನೀಡುವ ಕುರಿತು ಪಂಚಾಯಿತಿ ತಿಳಿಸಿದ್ದರಿಂದ ಇದಕ್ಕೆ ಒಪ್ಪಿಕೊಂಡ ಬಿಡ್ಡುದಾರರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಜಿದ್ದಾಜಿದ್ದಿನ ಪೈಪೋಟಿ ನಡೆಸಿದ್ದರಿಂದ ದುಬಾರಿ ಬೆಲೆಗೆ ಲೈಸನ್ ಮಾರಾಟವಾಯಿತು.

ಹರಾಜು ಪ್ರಕ್ರಿಯೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಟಿ.ಎ. ಮಹಮ್ಮದ್,ಸದಸ್ಯರಾದ ಕೆ. ಎ. ಇಸ್ಮಾಯಿಲ್, ಅಶ್ರಫ್ ಕೆ. ವೈ, ಶಿವಚಾಳಿಯಂಡ ಜಗದೀಶ್, ಬಿ. ಎಂ. ಪ್ರತಿಪ್,ಮಹಮ್ಮದ್ ಖುರೇಶಿ,ಕುಲ್ಲೇಟಿರ ಅರುಣ್ ಬೇಬ, ಕುಲ್ಲೇಟಿರ ಹೇಮಾವತಿ, ಕೋಟೆರ ನೀಲಮ್ಮ, ವನಜಾಕ್ಷಿ,ಆಮಿನ,ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೋಂದಕ್ಕಿ,ಸಿಬ್ಬಂದಿಗಳಾದ ವೇಣು ಸುಬ್ಬಯ್ಯ, ಕುಟ್ಟಪ್ಪ, ಪೊಲೀಸ್ ಇಲಾಖೆಯ ಸಿಬ್ಬಂದಿಗಳಾದ ರಾಮಕೃಷ್ಣ, ಪ್ರಸನ್ನ ಮತ್ತಿತರರು ಹಾಜರಿದ್ದರು. (ವರದಿ :ಝಕರಿಯ ನಾಪೋಕ್ಲು )

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*

ಏಪ್ರಿಲ್ 19, 2026

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.18 NEWS DESK :  ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗುವಲ್ಲಿ ಯುಕೊ ಸಂಘಟನೆಯ ಪಾತ್ರವನ್ನು ಪರಿಗಣಿಸಿ ಪೊನ್ನಂಪೇಟೆಯ ವಸಂತನಗರದ…

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*

ಏಪ್ರಿಲ್ 18, 2026

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.