Facebook Twitter WhatsApp Email Telegram Copy Link ಮಡಿಕೇರಿ ಏ.2 : ಶೌರ್ಯ ಘಟಕದ ವತಿಯಿಂದ ಮಡಿಕೇರಿ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಇಂದು ಸ್ವಚ್ಛತಾ ಶ್ರಮದಾನ ನಡೆಯಿತು. ಶೌರ್ಯ ಘಟಕದ ಸಂಯೋಜಕಿ ರೋಹಿಣಿ ಬಿ.ವಿ, ಸದಸ್ಯರುಗಳಾದ ತಾರಾಮಣಿ, ಯಶೋಧ, ಕವಿತ, ಜಯಶೀಲ ಹಾಗೂ ದೇವಾಲಯದ ಆಡಳಿತ ಮಂಡಳಿಯ ಸದಸ್ಯರುಗಳು ಪಾಲ್ಗೊಂಡಿದ್ದರು.
*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*ಜೂನ್ 5, 2026