Facebook Twitter WhatsApp Email Telegram Copy Link ಮಡಿಕೇರಿ ಏ.2 : ಶೌರ್ಯ ಘಟಕದ ವತಿಯಿಂದ ಮಡಿಕೇರಿ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ಇಂದು ಸ್ವಚ್ಛತಾ ಶ್ರಮದಾನ ನಡೆಯಿತು. ಶೌರ್ಯ ಘಟಕದ ಸಂಯೋಜಕಿ ರೋಹಿಣಿ ಬಿ.ವಿ, ಸದಸ್ಯರುಗಳಾದ ತಾರಾಮಣಿ, ಯಶೋಧ, ಕವಿತ, ಜಯಶೀಲ ಹಾಗೂ ದೇವಾಲಯದ ಆಡಳಿತ ಮಂಡಳಿಯ ಸದಸ್ಯರುಗಳು ಪಾಲ್ಗೊಂಡಿದ್ದರು.
ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!February 11, 2026