Facebook Twitter WhatsApp Email Telegram Copy Link ಮಡಿಕೇರಿ ಏ.5 : ಬೇಸಿಗೆಯ ಹಿನ್ನೆಲೆ ಕೂಟುಹೊಳೆಯಲ್ಲಿ ನೀರಿನ ಪ್ರಮಾಣ ಕ್ಷೀಣಿಸಿರುವುದರಿಂದ ಮಡಿಕೇರಿ ನಗರಕ್ಕೆ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲಾಗುವುದು ಎಂದು ಮಡಿಕೇರಿ ನಗರಸಭೆ ತಿಳಿಸಿದೆ.