Facebook Twitter WhatsApp Email Telegram Copy Link ಮಡಿಕೇರಿ ಏ.5 : ಆಮ್ ಆದ್ಮಿ ಪಾರ್ಟಿಯ ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಎಂದು ಬಿಂಬಿಸಲಾಗಿದ್ದ ಟಿ.ಕೆ.ಸಾಯಿಕುಮಾರ್ ಸೇರಿದಂತೆ ವಿವಿಧ ಪಕ್ಷಗಳ ಕಾರ್ಯಕರ್ತರು ಸಿದ್ದಾಪುರದಲ್ಲಿ ಮಧು ಬಂಗಾರಪ್ಪ ಹಾಗೂ ಎ.ಎಸ್.ಪೊನ್ನಣ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.