Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರದಲ್ಲಿ ಮತದಾರರ ಜಾಗೃತಿ ಸಂಘ ಉದ್ಘಾಟನೆ : ಸೂಕ್ತ ನಾಯಕನ ಆಯ್ಕೆಗೆ ಮತದಾನ ಅವಶ್ಯಕ : ಎಲ್.ಎಸ್ ವಿಜಯ ಕುಮಾರ್*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ಮತದಾರರ ಜಾಗೃತಿ ಸಂಘ ಉದ್ಘಾಟನೆ : ಸೂಕ್ತ ನಾಯಕನ ಆಯ್ಕೆಗೆ ಮತದಾನ ಅವಶ್ಯಕ : ಎಲ್.ಎಸ್ ವಿಜಯ ಕುಮಾರ್*

April 13, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಏ.13 :  ಮತದಾನದ ಪ್ರಕ್ರಿಯೆಯಲ್ಲಿ ನಾವು ಪಾಲ್ಗೊಂಡರೆ ಮಾತ್ರ ನಮ್ಮನ್ನು ಆಳುವ ಸೂಕ್ತ ನಾಯಕನ್ನು ಆಯ್ಕೆ ಮಾಡಲು ಸಾಧ್ಯ ಎಂದು ಕುಶಾಲನಗರ ಉಪ ಖಜಾನೆ ಅಧಿಕಾರಿ ಎಲ್.ಎಸ್ ವಿಜಯ ಕುಮಾರ್  ತಿಳಿಸಿದರು.
ಕುಶಾಲನಗರ  ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ  ರಾಜ್ಯಶಾಸ್ತ್ರ ವಿಭಾಗ ಮತ್ತು ಮತದಾರರ ಜಾಗೃತಿ ಸಂಘದ ವತಿಯಿಂದ ಆಯೋಜಿಸಿದ್ದ  ರಾಜ್ಯಶಾಸ್ತ್ರ ಸಂಘ ಮತ್ತು ಮತದಾರರ ಸಂಘವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ನಾವು ಮತದಾನ ಮಾಡುವಾಗ ನಮ್ಮ ಇಚ್ಚೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿದು ಮತದಾನ ಮಾಡಬೇಕು. 1988 ರಲ್ಲಿ ಸಂವಿಧಾನದ 61 ತಿದ್ದುಪಡಿಯನ್ನು ಮಾಡಿ 18 ವರ್ಷದ ಯುವಜನರಿಗೆ ಮತದಾನ ಮಾಡುವ ಅವಕಾಶ ಕಲ್ಪಿಸಿದೆ. ಭಾರತದ ಸಂವಿಧಾನದ 15 ನೇ ಭಾಗದಲ್ಲಿ 324 ರಿಂದ 329 ವಿಧಿಗಳು ಮತದಾನದ ಕುರಿತು ತಿಳಿಸುತ್ತದೆ. ಪ್ರತಿ ವರ್ಷ ಜನವರಿ 25 ರಂದು ರಾಷ್ಟ್ರೀಯ ಮತದಾರರ ದಿನ ಘೋಷಣೆ ಮಾಡುವ ಮೂಲಕ ಮತದಾನ ಮಹತ್ವದ ಬಗ್ಗೆ ತಿಳಿಸಲಾಗಿದೆ. ಯುವಜನರು ಮತದಾನದಲ್ಲಿ ಭಾಗವಹಿಸುವುದಲ್ಲದೆ ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.
ಕುಶಾಲನಗರ ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಎಚ್.ಕೆ.ಶಾಂತಿ ಮಾತನಾಡಿ ಸಂವಿಧಾನದಲ್ಲಿ ಮಹಿಳೆಯರಿಗೆ ಹೆಚ್ಚು ಗೌರವ ದೊರೆತಿದೆ. ಉತ್ತಮ ಸರ್ಕಾರ ಮತ್ತು ಉತ್ತಮ ನಾಯಕ ನಮಗೆ ಬೇಕಾದರೆ ನಾವೆಲ್ಲರೂ ಮತದಾನದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲ  ಪ್ರೊ.ಪ್ರವೀಣ್ ಕುಮಾರ್,   ವಿದ್ಯಾರ್ಥಿಗಳಿಗೆ ಪ್ರಥಮ ಭಾರಿ ಮತದಾನಲ್ಲಿ ಭಾಗವಹಿಸಲು ಅವಕಾಶ ದೊರೆತ್ತಿದೆ ಅದು ಒಂದು ಹಬ್ಬದ ರೀತಿ ಅದನ್ನು ಸಂಭ್ರಮಿಸಬೇಕು ಎಂದರು.

ಚುನಾವಣಾ ಕಾರ್ಯವನ್ನು ಬಹುತೇಕ ಶಿಕ್ಷಕರ ವರ್ಗ ನಿಭಾಯಿಸುತ್ತಾರೆ ಅದ್ದರಿಂದ ಯಾರಿಗೂ ಅನ್ಯಾಯವಾಗುವುದಿಲ್ಲ. ಗುರುಗಳು ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡದೆ ಸಮಾನವಾಗಿ ಕಾಣುವಂತೆ ಚುನಾವಣೆಯಲ್ಲಿ ಎಲ್ಲಾ ಅಭ್ಯರ್ಥಿಗಳನ್ನು ಸಮಾನವಾಗಿ ಕಾಣುತ್ತಾರೆ. ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿ ಚುನಾವಣೆ ಇದೆ ಎಂದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವನಿತ್ ಕುಮಾರ್ ಎಂ.ಎನ್ ಪ್ರಾಸ್ತಾವಿಕ ಮಾತನಾಡಿ ಭಾರತ ಜಗತ್ತಿನ ಬಹು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಅಧುನಿಕ ರಾಷ್ಟ್ರಗಳು ಭಾರತದ ಪ್ರಜಾಪ್ರಭುತ್ವವನ್ನು ಅನುಸರಿಸುತ್ತೆವೆ. ಪ್ರಜಾಪ್ರಭುತ್ವ ಮೂಲ ವ್ಯಕ್ತಿಗಳೇ. ಪ್ರಜೆಗಳು ಮತದಾನ ಮಾಡುವ ಮೂಲಕ ಇನ್ನಷ್ಟು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುಶಾಲನಗರ ತಾಲ್ಲೂಕು ಕಚೇರಿ  ಲೆಕ್ಕಧಿಕಾರಿ ರವಿ, ಉಪನ್ಯಾಸಕರಾದ ಜಯಂತಿ, ಹರ್ಷ, ಸುಧಾಕರ್, ಮಂಜು, ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.

ತೃತೀಯ ಬಿ.ಎ ವಿಧ್ಯಾರ್ಥಿಗಳಾದ ಸಿಂಚನ ನಿರೂಪಿಸಿ, ತೇಜಸ್ವಿನಿ ಪ್ರಾರ್ಥಸಿದರು. ಉಪನ್ಯಾಸಕರಾದ ಜಯಲಕ್ಷ್ಮಿ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞೆ ಭೋಧಿಸಿದರು. ಉಪನ್ಯಾಸಕ  ವನಿತ್ ಕುಮಾರ್ ಸ್ವಾಗತಿಸಿದರೆ, ಮಂಜು ಎಚ್.ಎಂ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾರಪೇಟೆ : ‘ಸೆಲ್ಯೂಟ್ ದಿ ಸೈಲೆಂಟ್ ವರ್ಕರ್’ ಪ್ರಶಸ್ತಿ ಪ್ರದಾನ*
Next Article ಮಡಿಕೇರಿ : ಏ.16 ರಂದು ಬೈಕ್ ಜಾಥದ ಮೂಲಕ ಮತದಾನ ಜಾಗೃತಿ ಅಭಿಯಾನ

Related Posts

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಸತತವಾಗಿ ಏರಿಕೆ ಕಂಡು ಆಭರಣ ಪ್ರಿಯರಲ್ಲಿ ಆತಂಕ ಮೂಡಿಸಿದ್ದ ಚಿನ್ನದ ದರದಲ್ಲಿ ಇಂದು ಕೊಂಚ…

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.