Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*
  • *ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಕ್ಷೇತ್ರ : ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ನಾಮಪತ್ರ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಕ್ಷೇತ್ರ : ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ನಾಮಪತ್ರ ಸಲ್ಲಿಕೆ*

ಏಪ್ರಿಲ್ 15, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.15 :  ಮಡಿಕೇರಿ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾ ದಳದ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು.
ಪಕ್ಷದ ಪ್ರಮುಖರೊಂದಿಗೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮುತ್ತಪ್ಪ ಅವರು, ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರಿಗೆ ನಾಮಪತ್ರ ಸಲ್ಲಿಸಿದರು. ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಯುವ ಮುಖಂಡ ಸಿ.ಎಲ್.ವಿಶ್ವ ಸೇರಿದಂತೆ ಹಲವು ಪ್ರಮುಖರು ಈ ಸಂದರ್ಭ ಹಾಜರಿದ್ದರು.
::: ಸೋಮವಾರ ‘ಬಿ’ ಫಾರಂ :::
ನಾಮಪತ್ರ ಸಲ್ಲಿಕೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾಪಂಡ ಮುತ್ತಪ್ಪ, ತನ್ನನ್ನು ಮಡಿಕೇರಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರಿಗೆ ಕೃತಜ್ಞತೆ ಸಲ್ಲಿಸಿ, ಪಕ್ಷದಿಂದ ‘ಬಿ’ ಫಾರಂ ಇನ್ನಷ್ಟೆ ದೊರಕಬೇಕಿದ್ದು, ಸೋಮವಾರ ಚುನಾವಣಾಧಿಕಾರಿಗಳಿಗೆ ‘ಬಿ’ ಫಾರಂ ಸಲ್ಲಿಸುವುದಾಗಿ ತಿಳಿಸಿದರು.
ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕ್ಷೇತ್ರದಲ್ಲಿ ಯಾವುದೇ ಪಕ್ಷ ಪ್ರಬಲ ದುರ್ಬಲ ಎಂಬುದಿಲ್ಲ. ಇದೆಲ್ಲ ನಿರ್ಧಾರವಾಗುವುದು ಮತ ಎಣಿಕೆಯ ಸಂದರ್ಭ ಮಾತ್ರ. ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದ್ದು, ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿರುವುದಾಗಿ ಸ್ಪಷ್ಟಪಡಿಸಿದರು.
::: ಗೆಲುವಿಗೆ ಯೋಜನೆ :::
ತಾನೊಬ್ಬ ಕಾರ್ಮಿಕ ಸಂಘಟನೆಗಳ ಮುಖಂಡನಾಗಿ ತಳಮಟ್ಟದಿಂದ ದಶಕಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದವನು. ಸಂಘÀಟನೆ ಹೇಗೆ ಮಾಡಬೇಕೆಂಬುದನ್ನು ಅರಿತಿದ್ದೇನೆ. ಜೆಡಿಎಸ್‍ನಲ್ಲಿ ಪಕ್ಷಕ್ಕಾಗಿ ದುಡಿಯುವ ಪ್ರಾಮಾಣಿಕ ಕಾರ್ಯಕರ್ತರಿದ್ದು, ಜೆಡಿಎಸ್ ಗೆಲುವಿಗೆ ಉತ್ತಮ ಯೋಜನೆಗಳನ್ನು ರೂಪಿಸಿ ಕೊಂಡಿರುವುದಾಗಿ ಹೇಳಿದರು
::: ಮೆರವಣಿಗೆ :::
ನಾಮಪತ್ರ ಸಲ್ಲಿಕೆಗೂ ಮುನ್ನ ನಾಪಂಡ ಮುತ್ತಪ್ಪ ಅವರು ನಗರದ ಎ.ವಿ ಶಾಲೆಯ ಬಳಿಯಿಂದ ಗಾಂಧಿ ಮೈದಾನದವರೆಗೆ ಪಕ್ಷದ ನೂರಾರು ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕನಿಷ್ಠ ವೇತನ, ಕೆಲಸದ ಭದ್ರತೆಗಾಗಿ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ*

ಆಗಷ್ಟ್ 29, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಶಿಕಾರಿಪುರದಲ್ಲಿ ಗೋರಕ್ಷಕರ ಮೇಲಿನ ಹಲ್ಲೆ ಖಂಡಿಸಿ ಕೊಡಗು ಜಿಲ್ಲಾಧಿಕಾರಿಗೆ ಮನವಿ : ಗಡಿಭಾಗಗಳಲ್ಲಿ ರಾತ್ರಿ ಗಸ್ತು ಹೆಚ್ಚಿಸಲು ಆಗ್ರಹ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.29 : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಜಾನುವಾರುಗಳ ರಕ್ಷಣೆಗಾಗಿ ತೆರಳಿದ್ದ ಬಜರಂಗದಳದ ಕಾರ್ಯಕರ್ತರ ಮೇಲೆ ನಡೆದ…

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.