Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*
  • *ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*
  • *ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*
  • *ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
  • *ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದ್ವಿತೀಯ ಪಿಯುಸಿ ಫಲಿತಾಂಶ : ಸುಂಟಿಕೊಪ್ಪ ವಿದ್ಯಾರ್ಥಿಗಳ ಸಾಧನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದ್ವಿತೀಯ ಪಿಯುಸಿ ಫಲಿತಾಂಶ : ಸುಂಟಿಕೊಪ್ಪ ವಿದ್ಯಾರ್ಥಿಗಳ ಸಾಧನೆ*

ಏಪ್ರಿಲ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಏ.21 : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸುಂಟಿಕೊಪ್ಪ ವ್ಯಾಪ್ತಿಯ ಸರಕಾರಿ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳು ಉತ್ತಮ ಸಾಧನೆ ಮಾಡಿರುವುದು ಪೋಷಕರಲ್ಲಿ ಹಾಗೂ ಕಾಲೇಜಿನ ಉಪನ್ಯಾಸಕರಲ್ಲಿ ಹರ್ಷ ಉಂಟು ಮಾಡಿದೆ.
ಸರಕಾರಿ ಪದವಿಪೂರ್ವ ಕಾಲೇಜಿನ ಒಟ್ಟು 86 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದು 70 ಮಕ್ಕಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 32ಮಂದಿ, ಕಲಾವಿಭಾಗದಲ್ಲಿ 21 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 22ಮಂದಿ ಉತ್ತೀರ್ಣರಾಗಿದ್ದಾರೆ.
ಮತ್ತಿಕಾಡು ಕೃಷ್ಣತೋಟದಲ್ಲಿ ಕೂಲಿ ಕಾರ್ಮಿಕರಾಗಿರುವ ಮೂಲತಃ ಚಾಮರಾಜನಗರ ನಿವಾಸಿಯಾದ ಮಹದೇವ ನಾಯಕ ಮಹದೇವಮ್ಮ ದಂಪತಿಗಳ ಪುತ್ರಿ ಚಾಂದನಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 562 ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಚಾಂದನಿಯ ಅಕ್ಕ ಪ್ರೀತಿ ಕೂಡ 2 ವರ್ಷಗಳ ವಾಣಿಜ್ಯ ವಿಭಾಗದಲ್ಲೇ ಅತೀ ಹೆಚ್ಚು ಅಂಕಗಳನ್ನು ಪಡೆದು ಪ್ರಥಮ ಸ್ಥಾನಪಡೆದುಕೊಂಡಿದ್ದರು.
ಪತ್ರಿಕೆಯೊಂದಿಗೆ ಮಾತನಾಡಿದ ಮಹದೇವನಾಯಕ್, ಪುತ್ರಿಯ ಸಾಧನೆ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಇಬ್ಬರು ಪುತ್ರಿಯರನ್ನು ವಿವಾಹ ಮಾಡಿಕೊಟ್ಟಿರುವ ಮಹದೇವ ನಾಯಕ ಅವರು ಚಾಂದನಿಯ ತಂಗಿ ಪಲ್ಲವಿ 9ನೇ ತರಗತಿ ಮತ್ತು ತಮ್ಮ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆಂದು ಮಾಹಿತಿ ನೀಡಿದರು.
ಇದೇ ವಿಭಾಗದಲ್ಲಿ ನರೇಂದ್ರ ಮತ್ತು ಹರಿಣಾಕ್ಷಿ ದಂಪತಿಗಳ ಪುತ್ರಿ ಆರ್ಯ ಎಂಬ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ 561 ಅಂಕ ಗಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಆರ್ಯಳ ತಂದೆ ನರೇಂದ್ರ ಅವರು ಮಗಳ ಸಾಧನೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಸೋಮವಾರಪೇಟೆ ನಿವಾಸಿಯಾಗಿರುವ ನರೇಂದ್ರ ಅವರು ಬಡಗಿವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಮಗಳನ್ನು ಸುಂಟಿಕೊಪ್ಪದ ಸಹೋದರನ ಮನೆಯಲ್ಲಿ ಇರಿಸಿ ವ್ಯಾಸಂಗ ಮಾಡಿಸಿದ್ದಾರೆ. ಪುತ್ರ 9ನೇ ತರಗತಿ ಮತ್ತು ಇನ್ನೋರ್ವ ಪುತ್ರಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆಂದು ನರೇಂದ್ರ ಮಾಹಿತಿ ನೀಡಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಆರ್ಯ, ಪದವಿ ಮತ್ತು ಸ್ನಾತಕೋತ್ತರ ಪದವಿಪಡೆದು ಯುಪಿಎಸ್‍ಸಿ ಪರೀಕ್ಷೆ ಬರೆಯುವ ಸಿದ್ಧತೆಗಳನ್ನು ಮಾಡಿಕೊಂಡು ಐಎಎಸ್ ಅಧಿಕಾರಿಯಾಗಬೇಕೆಂಬ ಆಶಯ ವ್ಯಕ್ತಪಡಿಸಿದರು.
ಇದೇ ವಿಭಾಗದಲ್ಲಿ ನಿಂಗ ನಾಯಕ ಹಾಗೂ ನಾಗಮ್ಮ ಪುತ್ರಿ ದಾಮಿನಿ 533 ಅಂಕಗಳನ್ನು ಪಡೆದುಕೊಂಡರೆ, ದೊಡ್ಡಸಿದ್ಧ ಶೆಟ್ಟಿ ಭಾಗ್ಯಮ್ಮ ದಂಪತಿಗಳ ಪುತ್ರಿ ಮೇಘಾ 509 ಅಂಕಗಳನ್ನು ಗಳಿಸಿದರು.
ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ 551 ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಆಫ್ಸೀನ ಸಿ.ಎಂ. ಅವರು 521 ಅಂಕಗಳಿಸಿ ಅತ್ತುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ನಾಸೀಯ ಅವರು 513 ಅಂಕಗಳನ್ನುಗಳಿಸಿಕೊಂಡಿದ್ದಾರೆಂದು ಪ್ರಾಂಶುಪಾಲರಾದ ಪಿ.ಯು. ಜಾನ್ ತಿಳಿಸಿದ್ದಾರೆ.
ಸಂತ ಮೇರಿ ಪದವಿ ಪೂರ್ವಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಮಾತ್ರವಿದ್ದು ಇಲ್ಲಿ 24 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 9 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ 15 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ಪಡೆದು ಸಂಸ್ಥೆಗೆ ಹೆಮ್ಮೆತಂದಿದ್ದಾರೆ.
ಸುಂಟಿಕೊಪ್ಪ ಮಾರುಕಟ್ಟೆ ರಸ್ತೆ ನಿವಾಸಿ ಕೆಎಸ್‍ಆರ್‍ಟಿಸಿ ಬಸ್ ನಿರ್ವಾಹಕ ಎನ್.ಬಿ.ಶ್ರೀನಿವಾಸ್ ಹಾಗೂ ವಿದ್ಯಾ ಶ್ರೀನಿವಾಸ್ ದಂತಿಗಳ ಪುತ್ರಿ ಸಂತಮೇರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎನ್.ಎಸ್.ಮಾನ್ಯ ಅವರು 564 ಅಂಕಗಳನ್ನು ಪಡೆದುಕೊಂಡಿದ್ದಾರೆ. ಎ.ಸಿ.ದಿವ್ಯಶ್ರೀ 555 ಅಂಕಗಳನ್ನು ಈ.ಐ.ಇರ್ಫಾನ 553 ಅಂಕಗಳನ್ನು ಪಡೆದು ಮೊದಲ 3 ಸ್ಥಾನಗಳನ್ನು ಪಡೆದಿದ್ದಾರೆಂದು ಕಾಲೇಜಿನ ಪ್ರಾಂಶುಪಾಲರಾದ ಸೇಲ್ವರಾಜ್ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಮಡಿಕೇರಿಯಲ್ಲಿ ಸಂಭ್ರಮದ ತೆರೆ : ಮೊಗೇರ ಸಮಾಜಕ್ಕೆ ಸಮುದಾಯ ಭವನ : ಶಾಸಕ ಎ.ಎಸ್.ಪೊನ್ನಣ್ಣ ಭರವಸೆ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026

*ಮೇ 1 ರಂದು ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆ*

ಏಪ್ರಿಲ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜ.22 NEWS DESK : ಶ್ರೀ ಯೋಗಿ ನಾರಾಯಣ ಕೊಡಗು ಜಿಲ್ಲಾ ಬಲಿಜ ಸಮಾಜದ ವಾರ್ಷಿಕ ಮಹಾಸಭೆಯು ಮೇ…

*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*

ಏಪ್ರಿಲ್ 22, 2026

*ವಿಕಾಸ್ ಜನತಾ ಸೇವಾ ಟ್ರಸ್ಟ್ ನಿಂದ ತುರ್ತು ಆರೋಗ್ಯ ಸೇವಾ ಘಟಕ ರಚನೆ*

ಏಪ್ರಿಲ್ 22, 2026

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*

ಏಪ್ರಿಲ್ 21, 2026

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.