Facebook Twitter WhatsApp Email Telegram Copy Link ಪುಣೆ ಏ.23 : ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಭಾನುವಾರ ನಡೆದ ಈ ಭೀಕರ ಅಪಘಾತದಲ್ಲಿ 22 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!February 11, 2026