Facebook Twitter WhatsApp Email Telegram Copy Link ಮಡಿಕೇರಿ ಮೇ 9 : ಉದ್ಯಮಿ ಹಾಗೂ ಬಿಜೆಪಿ ಪ್ರಮುಖ ಮಡಿಕೇರಿಯ ಎಸ್.ಸಿ.ಸುಬ್ರಮಣಿ (70) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಮಡಿಕೇರಿ ಪಟ್ಟಣ ಸಹಕಾರ ಸಂಘದ ನಿರ್ದೇಶಕರಾಗಿ ಹಾಗೂ ಈ ಹಿಂದೆ ಪುರಸಭೆ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ದಸರಾ ಸಮಿತಿಯಲ್ಲೂ ಸಕ್ರಿಯರಾಗಿದ್ದರು.
*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*ಆಗಷ್ಟ್ 29, 2026