Share Facebook Twitter LinkedIn Pinterest WhatsApp Email ಮಡಿಕೇರಿ ಮೇ 31 : ತಾಳತ್ತಮನೆಯ ಕೆ.ಬಿ.ಪ್ರೀತಂ ಎಂಬವರ ಮನೆಯ ಒಳಗೆ ಇದ್ದ 4 ಅಡಿ ಉದ್ದದ ನಾಗರ ಹಾವನ್ನು ಉರಗ ಪ್ರೇಮಿ ಪಿಯೂಷ್ ಪೆರೆರಾ ರಕ್ಷಿಸಿ ಸಂಪಾಜೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
*ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ : ಇದು ಸಿಎನ್ಸಿಯ ಹೋರಾಟಕ್ಕೆ ದೊರೆತ ಜಯ : ಎನ್.ಯು.ನಾಚಪ್ಪ ಪ್ರತಿಪಾದನೆ*December 23, 2025