Facebook Twitter WhatsApp Email Telegram Copy Link ಮಡಿಕೇರಿ ಜೂ.7 : ಶಿಥಿಲಾವಸ್ಥೆಯಲ್ಲಿರುವ ನಾಗರಹೊಳೆ ಅಂಗನವಾಡಿ ಕೇಂದ್ರದ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಅಂಗನವಾಡಿ ಕೇಂದ್ರಕ್ಕೆ ಶೆಡ್ ಅಳವಡಿಸುವ ಕಾರ್ಯ ಪ್ರಾರಂಭಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎನ್.ಮಂಜುನಾಥ್ ತಿಳಿಸಿದ್ದಾರೆ.
*ನಾಯಕತ್ವದ ಹೊಸ ಅಧ್ಯಾಯ ಆರಂಭ : ಶಾಸಕದ್ವಯರಿಗೆ ಸಚಿವ ಸ್ಥಾನ, ಕೊಡಗಿನ ಮುಸ್ಲಿಮರಿಗೆ ವಿಧಾನ ಪರಿಷತ್ ಮತ್ತು ನಿಗಮಗಳಲ್ಲಿ ಸ್ಥಾನ ಕಲ್ಪಿಸಲು ಮನವಿ*ಜೂನ್ 3, 2026