Facebook Twitter WhatsApp Email Telegram Copy Link ಮಡಿಕೇರಿ ಜೂ.7 : ಶಿಥಿಲಾವಸ್ಥೆಯಲ್ಲಿರುವ ನಾಗರಹೊಳೆ ಅಂಗನವಾಡಿ ಕೇಂದ್ರದ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಅಂಗನವಾಡಿ ಕೇಂದ್ರಕ್ಕೆ ಶೆಡ್ ಅಳವಡಿಸುವ ಕಾರ್ಯ ಪ್ರಾರಂಭಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎನ್.ಮಂಜುನಾಥ್ ತಿಳಿಸಿದ್ದಾರೆ.
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*ಜುಲೈ 28, 2026