Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
  • *ಸಣ್ಣ ಪ್ರಮಾಣದ ಬೆಟ್ಟ ಕುಸಿತ*
  • *ಸೋಮವಾರಪೇಟೆ ಕಾರು-ಆಟೋ ನಿಲ್ದಾಣ ಮೇಲ್ಛಾವಣಿ ನಿರ್ಮಾಣಕ್ಕೆ ಶಾಸಕ ಮಂತರ್ ಗೌಡ ಭೂಮಿಪೂಜೆ*
  • *ಮುಂದಿನ ವಾರದಿಂದ ಮಾನವ–ವನ್ಯಜೀವಿ ಸಂಘರ್ಷದ ಕುರಿತು ಸಭೆ : ಡಾ.ಮಂತರ್‌ಗೌಡ*
  • *ಸುಂಟಿಕೊಪ್ಪ : ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ರೈತಸಂಘ ಮನವಿ*
  • *ಕೆರೆಗೆ ಬಿದ್ದು ತಾಯಿ, ಮಗಳು ಸಾವು : ತಣ್ಣಿಮಾನಿಯಲ್ಲಿ ಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಐವರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಐವರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*

ಜೂನ್ 22, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜೂ.22 :  ವಿರಾಜಪೇಟೆ ತಾಲ್ಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ 2022ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು, ಐವರು ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ ಸುಬ್ಬಯ್ಯ ಹಾಗೂ ತಾಯಿ ದಿವಂಗತ ಎ.ಎಸ್ ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಮಾಲ್ದಾರೆ ಶಾಲಾ ಮಕ್ಕಳಿಗಿಲ್ಲ ಆಟದ ಮೈದಾನ” ವರದಿಗೆ ಎ.ಎನ್ ವಾಸು ಪಡೆದುಕೊಂಡಿದ್ದಾರೆ.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ಬಿ.ಆರ್ ಸವಿತಾ ರೈ ಅವರು ತಮ್ಮ ತಂದೆ ಕೃಷಿಕರಾಗಿದ್ದ ದಿವಂಗತ ಬಿ.ಎಸ್ ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿಗೆ ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಪ್ರಯೋಗಶೀಲ ಕೃಷಿಕ ಬಿ.ಎಸ್ ನಾರಾಯಣ್ ರಾವ್” ವರದಿಗೆ ರಜಿತಾ ಕಾರ್ಯಪ್ಪ ಪಡೆದುಕೊಂಡಿದ್ದಾರೆ.

ಸಿದ್ದಾಪುರದ ಸಮಾಜ ಸೇವಕ ಕೆ.ಯು ಅಬ್ದುಲ್ ಮಜೀದ್ ಅವರು ತಮ್ಮ ತಂದೆ ದಿವಂಗತ ಉಸ್ಮಾನ್ ಹಾಜಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ದಿಗ್ಬಂಧನಕ್ಕೆ ಒಳಗಾಗಿರುವ ಕುಟುಂಬಕ್ಕೆ ಇನ್ನೂ ದೊರೆತಿಲ್ಲ ನ್ಯಾಯ” ವರದಿಗೆ ಪುತ್ತಂ ಪ್ರದೀಪ್ ಪಡೆದುಕೊಂಡಿದ್ದಾರೆ.

ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಕೋಲತಂಡ ರಘು ಮಾಚಯ್ಯ ಅವರು ತಮ್ಮ ತಂದೆ ದಿವಂಗತ ಕೋಲತಂಡ ಉತ್ತಪ್ಪ ಹಾಗೂ ತಾಯಿ ಕಾಮವ್ವ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಅರಣ್ಯ ಮತ್ತು ವನ್ಯಜೀವಿ ವರದಿಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ “ಸಾರ್ವಜನಿಕರಿಗೆ ತಲೆನೋವಾಗಿದ್ದ ಪುಂಡಾನೆ ಸೆರೆ” ವರದಿಗೆ ಆರ್. ಸುಬ್ರಮಣಿ ಪಡೆದುಕೊಂಡಿದ್ದಾರೆ.

ವಿರಾಜಪೇಟೆಯ ಪ್ರಗತಿ ಶಾಲೆಯ ವ್ಯವಸ್ಥಾಪಕ  ಮಾದಂಡ ತಿಮ್ಮಯ್ಯ ಅವರು ತಮ್ಮ ತಾಯಿ ದಿವಂಗತ ತುಂಗಾ ಪೂವಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯತ್ತಮ ಶೈಕ್ಷಣಿಕ ವರದಿಗೆ ಆಂದೋಲನ ಪತ್ರಿಕೆಯಲ್ಲಿ ಪ್ರಕಟವಾದ “ಶಿಕ್ಷಣದಿಂದ ದೂರು ಉಳಿದ ವಲಸೆ ಕಾರ್ಮಿಕರ ಮಕ್ಕಳು” ವರದಿಗೆ ಎಂ.ಎ ಕೃಷ್ಣ ಪಡೆದುಕೊಂಡಿದ್ದಾರೆ.

ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ರೆಜಿತ್ ಕುಮಾರ್ ಗುಹ್ಯ ಅವರ ಅಧ್ಯಕ್ಷತೆಯಲ್ಲಿ ಜು.2 ರಂದು ನಡೆಯುವ ಸಂಘದ ವಾರ್ಷಿಕ ಮಹಾಸಭೆಯ ದಿನದಂದು ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು, ಪ್ರಶಸ್ತಿ ಪಡೆದ ಎಲ್ಲಾ ಪತ್ರಕರ್ತ ಮಿತ್ರರಿಗೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಭಿನಂದನೆ ಸಲ್ಲಿಸುತ್ತದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.1: ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‌ಸಿ) ವತಿಯಿಂದ 31ನೇ ವಾರ್ಷಿಕ ಸಾರ್ವಜನಿಕ ಕೈಲ್‌ಪೊವ್ದ್ ಆಚರಣೆ ಮಡಿಕೇರಿ…

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026

*ಸೋಮವಾರಪೇಟೆ ಕಾರು-ಆಟೋ ನಿಲ್ದಾಣ ಮೇಲ್ಛಾವಣಿ ನಿರ್ಮಾಣಕ್ಕೆ ಶಾಸಕ ಮಂತರ್ ಗೌಡ ಭೂಮಿಪೂಜೆ*

ಸೆಪ್ಟೆಂಬರ್ 1, 2026

*ಮುಂದಿನ ವಾರದಿಂದ ಮಾನವ–ವನ್ಯಜೀವಿ ಸಂಘರ್ಷದ ಕುರಿತು ಸಭೆ : ಡಾ.ಮಂತರ್‌ಗೌಡ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ರೈತಸಂಘ ಮನವಿ*

ಸೆಪ್ಟೆಂಬರ್ 1, 2026

*ಕೆರೆಗೆ ಬಿದ್ದು ತಾಯಿ, ಮಗಳು ಸಾವು : ತಣ್ಣಿಮಾನಿಯಲ್ಲಿ ಘಟನೆ*

ಸೆಪ್ಟೆಂಬರ್ 1, 2026

*ಪೌರಾಡಳಿತ ಇಲಾಖೆಯ ಪ್ರಗತಿಪರಿಶೀಲನಾ ಸಭೆ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.