Share Facebook Twitter LinkedIn Pinterest WhatsApp Email ಮಡಿಕೇರಿ ಜು.3 : ವಿಧಾನ ಪರಿಷತ್ನ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣ ಕಮಕನೂರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿ, ಶುಭ ಹಾರೈಸಿದರು.