Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*
  • *ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾಡಾನೆ ಉಪಟಳ : ಸೋಮವಾರ ರಸ್ತೆ ತಡೆ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು

*ಕಾಡಾನೆ ಉಪಟಳ : ಸೋಮವಾರ ರಸ್ತೆ ತಡೆ ಪ್ರತಿಭಟನೆ*

July 9, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಜು.9 : ನಾಪೋಕ್ಲು ಸಮೀಪದ ಚೆಯ್ಯಂಡಾಣೆ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದಲ್ಲಿ ಕಾಡಾನೆಗಳ ಉಪಟಳ ದಿಂದ ಗ್ರಾಮಸ್ಥರು ನಲುಗುವಂತಾಗಿದೆ. ಕಳೆದ ಕೆಲವು ದಿನಗಳಿಂದ ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ತೋಟಗಳಿಗೆ ನುಗ್ಗಿ ಕಾಫಿ ,ಅಡಿಕೆ, ತೆಂಗು, ಕರಿಮೆಣಸು,ಬಾಳೆ ಸೇರಿದಂತೆ ಕೃಷಿ ಉತ್ಪನ್ನ ಗಿಡಗಳನ್ನು ಧ್ವಂಸ ಪಡಿಸುತ್ತಿವೆ ಎಂದು ಗ್ರಾಮಸ್ಥರು ಅವಲತ್ತುಕೊಂಡಿದ್ದಾರೆ.ಈಚೆಗೆಹಲವು ತೋಟಗಳಿಗೆ ನುಗ್ಗಿರುವ ಕಾಡಾನೆಗಳು ಬಾಳೆ ಗಿಡಗಳನ್ನು ದ್ವಂಸಪಡಿಸಿ ರಸ್ತೆಗಳಲ್ಲಿ ಎಳೆದೊಯ್ದಿರುವ ದೃಶ್ಯಗಳು ಕಂಡುಬಂದಿವೆ. ಭತ್ತದ ಬಿತ್ತನೆಗಾಗಿ ಗದ್ದೆಗಳನ್ನು ಸಿದ್ಧಪಡಿಸಲಾಗಿದ್ದು ಬಿತ್ತನೆಗೂ ಮುನ್ನವೇ ಆನೆಗಳು ಗದ್ದೆಗಳಲ್ಲಿ ಅಡ್ಡಾಡಿವೆ.ಬಿತ್ತನೆ ಮುಗಿದ ನಂತರ ಮತ್ತೆ ಕಾಡಾನೆಗಳು ಪೈರುಗಳನ್ನು ಧ್ವಂಸ ಮಾಡುವ ಆತಂಕವಿದ್ದು ಭತ್ತದ ಕೃಷಿ ಮಾಡುವುದು ಸಹ ಅಸಾಧ್ಯವಾಗಿದೆ, ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಯಾರು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಸಮಾಧಾನ ವ್ಯಕ್ತಪಡಿಸಿ ರಸ್ತೆ ತಡೆ  ಪ್ರತಿಭಟನೆಗೆ ಮುಂದಾಗಿದ್ದಾರೆ.  ಕಾಡಾನೆಗಳಿಂದ ಉಪಟಳದಿಂದ ಕಂಗೆಟ್ಟ ಕೋಕೇರಿ, ಮರಂದೋಡ,ನರಿಯಂದಡ ಹಾಗೂ ಚೇಲಾವರ ಗ್ರಾಮಸ್ಥರು ಸೋಮವಾರ ವಿರಾಜಪೇಟೆ – ನಾಪೋಕ್ಲು  ಮುಖ್ಯರಸ್ತೆಯ ಚೆಯ್ಯಂಡಾಣೆಯ  ಕೂಡ ರಸ್ತೆಯಲ್ಲಿ  ಬೆಳಿಗ್ಗೆ 10 ಗಂಟೆಯಿಂದ 12 ಗಂಟೆವರೆಗೆ ರಸ್ತೆ ತಡೆ ಮಾಡಿ ತೀವ್ರತರದ  ಪ್ರತಿಭಟನೆ ನಡೆಸಲಿದ್ದಾರೆ. ಕೋಕೇರಿ ಗ್ರಾಮದ ಪರವಾಗಿ ಮಚ್ಚಂಡ ರಂಜು, ಮರಂದೋಡ  ಗ್ರಾಮದ ಪರವಾಗಿ ಚೋಯಮಾಡಂಡ ಹರೀಶ್ ಮೊಣ್ಣಪ್ಪ, ನರಿಯಂದಡ ಗ್ರಾಮದ ಪರವಾಗಿ ಪೊಕ್ಕುಳಂಡ್ರಾ ದಿವ್ಯ ಧನೋಜ್ ಹಾಗೂ ಚೇಲಾವರ ಗ್ರಾಮದ ಪರವಾಗಿ ಮುಂಡ್ಯೋಳಂಡ  ಪ್ರವೀಣ್ ಪ್ರತಿಭಟನೆಯ  ನೇತೃತ್ವ ವಹಿಸಲಿರುವುದಾಗಿ  ಚೋಯಮಾಡಂಡ ಹರೀಶ್ ಮೊಣ್ಣಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . (ವರದಿ : ದುಗ್ಗಳ ಸದಾನಂದ)

Share. Facebook Twitter Pinterest LinkedIn Tumblr Email WhatsApp
Previous Article*ಕೋಕೇರಿ, ಚೆಯ್ಯಂಡಾಣೆ, ಚೇಲಾವರ, ನರಿಯಂದಡ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದೆ*
Next Article *ಜು.13 ರಿಂದ ರಾಜ್ಯದ ವಿವಿಧೆಡೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ*

Related Posts

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಪ್ರತಿಭಾ ಕಾರಂಜಿ :ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ ಕಾವೇರಿ ಶಾಲೆ ವಿದ್ಯಾರ್ಥಿಗಳು*

February 12, 2026

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು k ಕಲೋತ್ಸವ…

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.