Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
  • *ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
  • *ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*
  • *ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*
  • *ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೇಶ ಕಾಂತಿ ಹೆಚ್ಚಿಸುವ ಹಾಗಲಕಾಯಿ*
ರೋಗ ಮುಕ್ತ

*ಕೇಶ ಕಾಂತಿ ಹೆಚ್ಚಿಸುವ ಹಾಗಲಕಾಯಿ*

July 21, 20231 Min Read
Share
Facebook Twitter LinkedIn Pinterest WhatsApp Email

ಹಾಗಲಕಾಯಿ ಬರಿ ಆಹಾರವಾಗಿ ಮಾತ್ರವಲ್ಲ ಕೂದಲ ಕಾಂತಿ ಹಾಗೂ ಆರೋಗ್ಯಕರ ಕೇಶಕ್ಕಾಗಿ ಕೂಡ ಬಳಸಬಹುದು. ಇದಕ್ಕೆ ಹಾಗಲಕಾಯಿ ಜ್ಯೂಸ್ ಉತ್ತಮ ಪರಿಣಾಮ ಬೀರಬಲ್ಲದು.

ಹಾಗಲಕಾಯಿಯನ್ನು ಜಜ್ಜಿ ಅದರಿಂದ ದಪ್ಪ ರಸವನ್ನು ತೆಗೆದು ಬಾಲ ನೆರೆ ಉಂಟಾಗಿದ್ದರೆ ಅದಕ್ಕೆ ಈ ರಸವನ್ನು ಲೇಪಿಸಿ. ಒಂದೆರಡು ತಾಸು ಕಳೆದ ಬಳಿಕ ಸ್ನಾನ ಮಾಡಿ. ಪ್ರತಿ ಹತ್ತು ದಿನಕ್ಕೊಮ್ಮೆ ಈ ರೀತಿ ಮಾಡುತ್ತಿದ್ದರೆ ಬಾಲ ನೆರೆಯ ಸಮಸ್ಯೆ ಕಡಿಮೆಯಾಗುತ್ತದೆ.

ಸೀಳು ಕೂದಲಿನ ಸಮಸ್ಯೆಯಿದ್ದವರು ಹಾಗಲಕಾಯಿಯನ್ನು ಕತ್ತರಿಸಿ ನೆತ್ತಿಯ ಮೇಲೆ ಚೆನ್ನಾಗಿ ಉಜ್ಜಬೇಕು. ಜತೆಗೆ ಇದರ ರಸವನ್ನು ಕೂದಲಿಗೆ ಹಚ್ಚಬೇಕು. ಗಮನಾರ್ಹವಾದ ಫಲಿತಾಂಶಕ್ಕಾಗಿ ಈ ರೀತಿ ವಾರಕ್ಕೆರಡು ಬಾರಿ ಮಾಡಿದರೆ ಸೀಳು ಕೂದಲಿನಿಂದ ಮುಕ್ತಿ ಪಡೆಯಬಹುದು.

ಸಾಮಾನ್ಯವಾಗಿ ಕೂದಲು ಹೊಳಪು ಕಳೆದುಕೊಳ್ಳುವುದು ಸಹಜ. ಇದಕ್ಕೂ ಹಾಗಲಕಾಯಿಂದ ಪರಿಹಾರ ಇದೆ. ಹಾಗಲಕಾಯಿಯನ್ನು ಚಿಕ್ಕದಾಗಿ ಕತ್ತರಿಸಿ ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಕಂದು ಬಣ್ಣ ಬರುವವರೆಗೆ ಕರೆಯಿರಿ. ಅದು ತಣ್ಣಗಾದ ಬಳಿಕ ಹಾಗಲಕಾಯಿಯನ್ನು ತೆಗದು ಚೆನ್ನಾಗಿ ಹಿಂಡಿ. ಆ ಎಣ್ಣೆಯನ್ನು ಕೂದಲಿಗೆ ಹಚ್ಚಿಕೊಂಡರೆ ಮತ್ತೆ ಹೊಳಪನ್ನು ಪಡೆಯಬಹುದು. ವಾರಕ್ಕೆ ಒಂದು ಬಾರಿ ಅಥವಾ ವಾರಕ್ಕೆರಡು ಬಾರಿ ಈ ರೀತಿ ಮಾಡುತ್ತಿದ್ದರೆ ಕೂದಲು ಕಾಂತಿಯುಕ್ತವಾಗಿ ದಟ್ಟವಾಗಿ ಬೆಳೆಯುತ್ತದೆ.

ಮೂಲ : ವಿಜಯ ಕರ್ನಾಟಕ

Share. Facebook Twitter Pinterest LinkedIn Tumblr Email WhatsApp
Previous Article*ಕೆದಕಲ್ : ಮನೆ ಮೇಲೆ ಮರ ಬಿದ್ದು ಹಾನಿ*
Next Article *ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಿಂದ ಸ್ಥಳೀಯ ಸಸಿಗಳನ್ನು ನೆಡುವ ಅಭಿಯಾನ*

Related Posts

*ವಿಟಮಿನ್ ಬಿ12 : ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶ : ಡಾ.ಕೆ.ಬಿ.ಸೂರ್ಯಕುಮಾರ್*

January 2, 2026

*ವಿಟಮಿನ್ ಡಿ3 : ಆರೋಗ್ಯಕ್ಕೆ ಅಗತ್ಯವಾದ ಸೂರ್ಯ ರಶ್ಮಿ ವಿಟಮಿನ್ : ಡಾ.ಬಿ.ಸೂರ್ಯ ಕುಮಾರ್*

December 11, 2025

*ಚಳಿಗಾಲದಲ್ಲಿ ದೇಹದ ತೂಕ ಇಳಿಸುವ ಸಿಂಪಲ್ ಟಿಪ್ಸ್*

December 9, 2025

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

ಮಡಿಕೇರಿ, NEWS DESK ಫೆ.11:-ಹಲವು ದಶಕಗಳಿಂದ ಅರಣ್ಯ/ ಸರ್ಕಾರಿ ಭೂಮಿ ಅನುಭವಿಸಿಕೊಂಡು ಬಂದಿರುವ ಆದಿವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯನ್ನು ಹೆಚ್ಚಿನ…

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026

*ಸೌಂದರ್ಯ ತಜ್ಞರು ನಿತ್ಯ ವ್ಯಾಯಾಮದೊಂದಿಗೆ ತಮ್ಮ ಆರೋಗ್ಯ ವೃದ್ಧಿಸಿಕೊಳ್ಳುವ ಬಗ್ಗೆ ಗಮನಹರಿಸಬೇಕು ಎಂದು ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡಾಪಟು ತಾತಪಂಡ ಜ್ಯೋತಿ ಸೋಮಯ್ಯ ಕಿವಿಮಾತು ಹೇಳಿದರು*

February 10, 2026

*ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಪುನಾರಂಭಿಸಲು ಅಶ್ವಿನ್‌ ವೈಷ್ಣವ್‌ಗೆ ಯದುವೀರ್‌ ಮನವಿ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಸಂಸದರ ಪತ್ರ*

February 10, 2026

*ಕೊಡವ ಭಾಷೆಗೂ ಸಾಂವಿಧಾನಿಕ ಭದ್ರತೆ ನೀಡಬೇಕು : ಸಣ್ಣ ಸಣ್ಣ ಭಾಷೆಗಳನ್ನು ಹತ್ತಿಕಿದರೆ ಏಕತೆಗೆ ದಕ್ಕೆ : ಸಿಎನ್‌ಸಿ ಪ್ರತಿಪಾದನೆ*

February 10, 2026

*ಫೆ.14 ರಂದು ಕೊಡವ ಭವನ ಉದ್ಘಾಟನೆ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.