Facebook Twitter WhatsApp Email Telegram Copy Link ಮಡಿಕೇರಿ ಜು.25 : ವಿರಾಜಪೇಟೆ ತಾಲ್ಲೂಕಿನ ತೋರ ಗ್ರಾಮಕ್ಕೆ ಕಂದಾಯ ಮತ್ತು ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದರು. ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತ ತಡೆಯುವ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸುವವಂತೆ ಸೂಚಿಸಿದರು.
*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ*ಸೆಪ್ಟೆಂಬರ್ 2, 2026