Share Facebook Twitter LinkedIn Pinterest WhatsApp Email ಮಡಿಕೇರಿ ಜು.26 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮೂರ್ನಾಡು-ನಾಪೋಕ್ಲು ರಸ್ತೆ ಮಾರ್ಗದ ಹೊದ್ದೂರು ಬಳಿ ನೀರು ತುಂಬಿ ಜಲಾವೃತಗೊಂಡಿದ್ದು, ಸಾರಿಗೆ ಸಂಚಾರಕ್ಕೆ ವ್ಯತ್ಯಯವಾಗಿದೆ.
*ಮುಕೋಡ್ಲು ಹಾಗೂ ಹಮ್ಮಿಯಾಲದಲ್ಲಿ ಅರಿವು ಕಾರ್ಯಕ್ರಮ : ಹೆಣ್ಣು ಮಕ್ಕಳು ಶಿಕ್ಷಣವಂತರಾಗಬೇಕು : ಪ್ರಸನ್ನ ಕುಮಾರ್*December 17, 2025