ಮಡಿಕೇರಿ ಆ.5 : ಪೊನ್ನಂಪೇಟೆ ತಾಲ್ಲೂಕು ಕಚೇರಿಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಭೂಮಿ ಶಾಖೆ, ಅಭಿಲೇಖಾಲಯ ಕೊಠಡಿ ಮತ್ತು ಸಕಾಲ ಅರ್ಜಿ ಕೇಂದ್ರ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವ ಕಾಮತ್, ಜಿಲ್ಲಾಧಿಕಾರಿ ವೆಂಕಟ ರಾಜ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.












