ಮಡಿಕೇರಿ ಆ.14 : ದೇಶಕ್ಕೆ ಸ್ವಾತಂತ್ರ್ಯ ದೊರೆತು 77 ವರ್ಷಗಳಾಗಿದೆ. ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದಕ್ಕಾಗಿ ನಾವೆಲ್ಲರೂ ಪಣ ತೊಡೋಣ. ದೇಶದ ರಕ್ಷಣೆ ಮತ್ತು ದೇಶದ ಅಭ್ಯುದಯಕ್ಕಾಗಿ ಶ್ರಮಿಸೋಣ. (ತೇಲಪಂಡ ಶಿವಕುಮಾರ್ ನಾಣಯ್ಯ, ಕಾರ್ಯಕಾರಿ ಸಮಿತಿ ಸದಸ್ಯರು, ಕೊಡಗು ಜಿಲ್ಲಾ ಬಿಜೆಪಿ)










