Facebook Twitter WhatsApp Email Telegram Copy Link ಮಡಿಕೇರಿ ಆ.17 : ಕುಂದಚೇರಿ ಗ್ರಾ.ಪಂ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗ್ರಾ.ಪಂ.ಅಧ್ಯಕ್ಷ ಪಿ.ಬಿ.ದಿನೇಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಪಂಚಾಯತ್ ಸದಸ್ಯರು, ಪಿಡಿಒ ಯಾದವ್ ಹಾಗೂ ಗ್ರಾಮಸ್ಥರು ಹಾಜರಿದ್ದರು.
*10ನೇ ತರಗತಿ ಫಲಿತಾಂಶ : ಕೊಡಗು ಜಿಲ್ಲೆಗೆ 8ನೇ ಸ್ಥಾನ : 5,948 ವಿದ್ಯಾರ್ಥಿಗಳಲ್ಲಿ 5,742 ವಿದ್ಯಾರ್ಥಿಗಳು ಉತ್ತೀರ್ಣ*ಏಪ್ರಿಲ್ 23, 2026
*SSKC ಪಿಯು ಕಾಲೇಜು, ಕೆ.ಆರ್ ಪೇಟೆ ವತಿಯಿಂದ AI ಆಧಾರಿತ ಹಾಜರಾತಿ ವ್ಯವಸ್ಥೆ ಅನುಷ್ಠಾನ : ಈ ಪ್ರದೇಶದಲ್ಲೇ ಮೊದಲ ಪ್ರಯತ್ನ*ಏಪ್ರಿಲ್ 23, 2026