Facebook Twitter WhatsApp Email Telegram Copy Link ಮಡಿಕೇರಿ ಆ.18 : ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ 8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಪೌಷ್ಟಿಕ ಆಹಾರವಾದ ಮೊಟ್ಟೆ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜಿನ ಆಡಳಿತ ಮಂಡಳಿ ಹಾಜರಿದ್ದರು.
*ವಿಶ್ವ ಪುಸ್ತಕ ದಿನ : ಹೊತ್ತಿಗೆಯ ಜ್ಞಾನ ಬೇಕು ಹೊತ್ತು ಹೊತ್ತಿಗೆ : ಬರಹ : ಗೀತಾಂಜಲಿ ಎನ್.ಎಮ್ ಸೋಮವಾರಪೇಟೆ*ಏಪ್ರಿಲ್ 23, 2026
*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ : ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*ಏಪ್ರಿಲ್ 22, 2026