Facebook Twitter WhatsApp Email Telegram Copy Link ಮಡಿಕೇರಿ ಆ.21 : ಹಾಕತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗ್ರಾ.ಪಂ ಮಾಜಿ ಸದಸ್ಯ, ಉರಗ ತಜ್ಞ ಪಿಯುಷ್ ಪರೇರಾ ಅವರನ್ನು ಸನ್ಮಾನಿಸಲಾಯಿತು. ಸಂಘದ ಸಭಾಂಗಣದಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಸನ್ಮಾನಿಸಿ ಗೌರವಿಸಿದರು.
*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*ಜುಲೈ 29, 2026