Facebook Twitter WhatsApp Email Telegram Copy Link ಮಡಿಕೇರಿ ಆ.25 : ಬಸ್ ಡಿಕ್ಕಿಯಾಗಿ ಹಾನಿಗೊಳಗಾದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ಪರಿಶೀಲಿಸಿದರು. ಬಳಿಕ ಅಪಘಾತ ನಡೆದ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
*ಕೊಡಗು ಜಿಲ್ಲೆಯ 102 ಗ್ರಾ.ಪಂ ಗಳಲ್ಲಿ 1200 ಸದಸ್ಯ ಸ್ಥಾನ ನಿಗದಿ : ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಲು ಅವಕಾಶ*ಏಪ್ರಿಲ್ 22, 2026