Facebook Twitter WhatsApp Email Telegram Copy Link ಸೋಮವಾರಪೇಟೆ ಸೆ.3 : ಸೋಮವಾರಪೇಟೆ ಚೌಡ್ಲು ಗ್ರಾಮದ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆಯನ್ನು ಅರ್ಚಕ ಬಸವರಾಜು ನೆರವೇರಿಸಿದರು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ರಾಮದಾಸ್, ಕಾರ್ಯದರ್ಶಿ ಭರತ್, ಖಜಾಂಚಿ ಶೇಖರ್ ಸೇರಿದಂತೆ ಹಲವರು ಇದ್ದರು.
*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*ಮಾರ್ಚ್ 6, 2026