ಮಡಿಕೇರಿ ಸೆ.4 : ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಆರ್ ಅರ್ ಟಿ ಸಿಬ್ಬಂದಿ ಗಿರೀಶ್ ಅವರ ಕುಟುಂಬದ ಸದಸ್ಯರಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಸಾಂತ್ವನ ಹೇಳಿದರು. ವೈಯುಕ್ತಿವಾಗಿ ಧನ ಸಹಾಯ ಮಾಡಿದರು. ಮಡಿಕೇರಿಯ ಶವಾಗಾರದಲ್ಲಿ ಮೃತದೇಹವನ್ನು ವೀಕ್ಷಿಸಿ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ರೂ.15 ಲಕ್ಷ ಪರಿಹಾರವನ್ನು ನೀಡಲು ಸೂಚಿಸಿದರು.












