ಮಡಿಕೇರಿ ಸೆ.10 : ಸ್ಫೂರ್ತಿ ಕಲಾ ಟೆಸ್ಟ್ ವತಿಯಿಂದ ಕೊಡಗಿನ ಸಮಾಜ ಸೇವಕ ಕರವೇ ಪ್ರಾಸಿಸ್ ಡಿಸೋಜ ಅವರಿಗೆ ಕರುನಾಡ ರತ್ನ ಪ್ರಶಸ್ತಿ ಹಾಗೂ ಸ್ಫೂರ್ತಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಬನಶಂಕರಿ ಜೆಎಸ್ಎಸ್ ಮಹಾವಿದ್ಯಾಪೀಠ ಘನಲಿಂಗ ಶಿವಯೋಗ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.










