Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂಗಾರು ಬೆಳೆ ಸಮೀಕ್ಷೆ: ಕೊಡಗಿನಲ್ಲಿ 2.60 ಲಕ್ಷಕ್ಕೂ ಅಧಿಕ ತಾಕುಗಳ(ಕೃಷಿ ಜಾಗ) ಸಮೀಕ್ಷೆ*
  • *ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ನಾಟಿ ಸಂಭ್ರಮ*
  • *ಭಾರತ್ ಜೋಡೋ ಯುವ ಸಂಘಕ್ಕೆ ಯುವಕ-ಯುವತಿಯರು ನೋಂದಣಿ ಮಾಡಿಕೊಳ್ಳಲು ಮನವಿ*
  • *ಭಾರಿ ಮಳೆಯಿಂದ ಮನೆ ಗೋಡೆ ಕುಸಿತ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹10 ಸಾವಿರ ನೆರವು*
  • *ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯಿಂದ ವನಮಹೋತ್ಸವ, ಹಿರಿಯ ನಾಗರಿಕರ ದಿನಾಚರಣೆ*
  • *ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಆಯೋಜಿತ ಸಮಾರಂಭ; ಯುವಯೋಗಸಾಧಕಿ ಸಿಂಚನಾಳಿಗೆ ಏಷ್ಯಾ, ಇಂಡಿಯಾ ಬುಕ್ ಆಫ್ ರೆಕಾಡ್೯ ಪ್ರಶಸ್ತಿ ಪ್ರದಾನ*
  • *ವಿರಾಜಪೇಟೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ*
  • *ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*
  • *ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಂದಾಯ ಸಚಿವರನ್ನು ಭೇಟಿಯಾದ ಅರೆಭಾಷೆ ಗೌಡ ನಿಯೋಗ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಂದಾಯ ಸಚಿವರನ್ನು ಭೇಟಿಯಾದ ಅರೆಭಾಷೆ ಗೌಡ ನಿಯೋಗ*

ಅಕ್ಟೋಬರ್ 5, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.5 : ಅರೆಭಾಷೆ ಗೌಡ ಸಮಾಜಗಳು ಹಾಗೂ ಸಮುದಾಯದ ಪ್ರಮುಖರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿಯಾಗಿ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದರು.
ಮದೆನಾಡಿನಲ್ಲಿರುವ ಸಂಘದ 13 ಏಕರೆ ಜಾಗಕ್ಕೆ ಸಂಬಂಧಿಸಿದಂತೆ ಕೆಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳಿದ್ದು, ಇವುಗಳಿಗೆ ಪರಿಹಾರ ಸೂಚಿಸುವಂತೆ ಅರೆಭಾಷೆ ಗೌಡ ನಿಯೋಗ ಮನವಿ ಮಾಡಿತು. ಅರೆಭಾಷೆ ಜನಾಂಗದ ಅಭಿವೃದ್ಧಿ ಮತ್ತು ಕಂದಾಯ ಇಲಾಖೆ ಸಮಸ್ಯೆಗಳ ಕುರಿತು ಗಮನ ಸೆಳೆಯಿತು.
ಇದೇ ಸಂದರ್ಭ ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್ ಅವರು ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅರೆಭಾಷೆ ಗೌಡ ಸಮುದಾಯದವರಿಗೆ ಅವಕಾಶ ಮಾಡಿಕೊಡಬೇಕೆಂದು ಸಚಿವ ಕೃಷ್ಣ ಭೈರೇಗೌಡರಲ್ಲಿ ಮನವಿ ಮಾಡಿದರು.
ವಿರಾಜಪೇಟೆ ಶಾಸಕ ಪೊನ್ನಣ್ಣ ಅವರೊಂದಿಗೆ ಚರ್ಚಿಸಿದ ಅರೆಭಾಷೆ ಗೌಡ ಸಮಾಜಗಳ ಪ್ರಮುಖರು ತಲಕಾವೇರಿ ತೀರ್ಥೋದ್ಭವದ ಸಂದರ್ಭ ಯಾವುದೇ ಸಮಸ್ಯೆ ಉಂಟಾಗದಂತೆ ಎಚ್ಚರ ವಹಿಸಬೇಕು. ಶಾಂತಿಯುತ ಹಬ್ಬ ಆಚರಣೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
13 ಏಕರೆ ಜಾಗ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ನಿಯೋಗದಲ್ಲಿದ್ದ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ.
ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್, ಪ್ರಮುಖರಾದ ಪೈಕೇರ ಮನೋಹರ್, ಕುಯ್ಯಮುಡಿ ಮನೋಜ್, ಕೆದಂಬಾಡಿ ಋಷಿ ಚೆಟ್ಟಿಮಾನಿ, ತೇನನ ರಾಜೇಶ್, ಹುದೇರಿ ರಾಜೇಂದ್ರ, ಕೊಲ್ಯದ ಗಿರೀಶ್, ಸುರೇಶ್, ಭೀಷ್ಮ ಮಾದಪ್ಪ, ಮೋಹನ್ ದಾಸ್, ಅಂಬೇಕಲ್ ನವೀನ್, ದಂಬೆಕೋಡಿ ಆನಂದ, ನಂಗಾರು ನಾಣಯ್ಯ, ಪಾಣತ್ತಲೆ ಪಳಂಗಪ್ಪ, ಕೊಡಗನ ತೀರ್ಥ, ದೇವಂಗೋಡಿ ಹರ್ಷ, ಸೂರಜ್ ಹೊಸೂರು, ಅಮೆ ಸೀತಾರಾಮ್, ರವಿರಾಜ್ ಹೊಸೂರು, ಗಣಪಯ್ಯ ಗುಂಡಿಮಜಲು, ಸಂದೀಪ್ ಮುತ್ತಪ್ಪ ಮತ್ತಿತರ ಪ್ರಮುಖರು ನಿಯೋಗದಲ್ಲಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂಗಾರು ಬೆಳೆ ಸಮೀಕ್ಷೆ: ಕೊಡಗಿನಲ್ಲಿ 2.60 ಲಕ್ಷಕ್ಕೂ ಅಧಿಕ ತಾಕುಗಳ(ಕೃಷಿ ಜಾಗ) ಸಮೀಕ್ಷೆ*

ಸೆಪ್ಟೆಂಬರ್ 2, 2026

*ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ನಾಟಿ ಸಂಭ್ರಮ*

ಸೆಪ್ಟೆಂಬರ್ 2, 2026

*ಭಾರತ್ ಜೋಡೋ ಯುವ ಸಂಘಕ್ಕೆ ಯುವಕ-ಯುವತಿಯರು ನೋಂದಣಿ ಮಾಡಿಕೊಳ್ಳಲು ಮನವಿ*

ಸೆಪ್ಟೆಂಬರ್ 2, 2026

*ಕೊಡಗು ವಿದ್ಯಾಲಯದ ವಿದ್ಯಾಥಿ೯ಗಳಿಂದ ನಾಟಿ ಸಂಭ್ರಮ*

ಸೆಪ್ಟೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 02- ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ  ಕೌಶಲ್ ಬೋಧ್ ಕಲಿಕೆಯ ಅಂಗವಾಗಿ  ನಗರದ  ಕೊಡಗು ವಿದ್ಯಾಲಯದ…

*ಭಾರತ್ ಜೋಡೋ ಯುವ ಸಂಘಕ್ಕೆ ಯುವಕ-ಯುವತಿಯರು ನೋಂದಣಿ ಮಾಡಿಕೊಳ್ಳಲು ಮನವಿ*

ಸೆಪ್ಟೆಂಬರ್ 2, 2026

*ಭಾರಿ ಮಳೆಯಿಂದ ಮನೆ ಗೋಡೆ ಕುಸಿತ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹10 ಸಾವಿರ ನೆರವು*

ಸೆಪ್ಟೆಂಬರ್ 2, 2026

*ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯಿಂದ ವನಮಹೋತ್ಸವ, ಹಿರಿಯ ನಾಗರಿಕರ ದಿನಾಚರಣೆ*

ಸೆಪ್ಟೆಂಬರ್ 2, 2026

*ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಆಯೋಜಿತ ಸಮಾರಂಭ; ಯುವಯೋಗಸಾಧಕಿ ಸಿಂಚನಾಳಿಗೆ ಏಷ್ಯಾ, ಇಂಡಿಯಾ ಬುಕ್ ಆಫ್ ರೆಕಾಡ್೯ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 2, 2026

*ವಿರಾಜಪೇಟೆ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ*

ಸೆಪ್ಟೆಂಬರ್ 2, 2026

*ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*

ಸೆಪ್ಟೆಂಬರ್ 2, 2026

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.